ಹಫೀಸ್ ಸಯೀದ್ ಬಿಡುಗಡೆ: ಮೋದಿಯವರನ್ನು ವ್ಯಂಗ್ಯವಾಡಿದ ರಾಹುಲ್
ನವದೆಹಲಿ, ನವೆಂಬರ್ 25: 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಇ ತಯ್ಯಬಾ ಮುಖ್ಯಸ್ಥ ಹಫೀಸ್ ಸಯೀದ್ ಗೃಹ ಬಂಧನದಿಂದ ಬಿಡುಗಡೆಯಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಲೇವಡಿ ಮಾಡಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆಗಿನ 'ಹಗ್ ಪ್ಲೊಮಸಿ' ವಿಫಲವಾಗಿದೆ ಎಂದು ಹೇಳಿರುವ ರಾಹುಲ್, 'ತಕ್ಷಣಕ್ಕೆ ಇನ್ನೂ ಹೆಚ್ಚಿನ ಅಪ್ಪುಗೆಗಳು ಬೇಕಾಗಿವೆ' ಎಂದು ಕಾಲೆಳೆದಿದ್ದಾರೆ.

"ನರೇಂದ್ರಭಾಯ್.. 'ಮಾಸ್ಟರ್ ಮೈಂಡ್' ಉಗ್ರ ಹೊರ ಬಂದಿದ್ದಾನೆ. ಅಧ್ಯಕ್ಷ ಟ್ರಂಪ್ ಕೇವಲ ಪಾಕಿಸ್ತಾನದ ಸೇನಾ ನಿಧಿಯನ್ನು ಎಲ್.ಇ.ಟಿಯಿಂದ ಹಿಂತೆಗೆದುಕೊಂಡಿದ್ದಾರೆ. 'ಹಗ್ ಪ್ಲೊಮಸಿ' (ಅಪ್ಪುಗೆ ರಾಜತಾಂತ್ರಿಕತೆ) ವಿಫಲವಾಗಿದೆ. ಹೆಚ್ಚು ಅಪ್ಪುಗೆಗಳ ತುರ್ತು ಅಗತ್ಯವಿದೆ," ಎಂದು ಮೋದಿಯವರನ್ನು ವ್ಯಂಗ್ಯವಾಡಿದ್ದಾರೆ.
Narendrabhai, बात नहीं बनी. Terror mastermind is free. President Trump just delinked Pak military funding from LeT. Hugplomacy fail. More hugs urgently needed.https://t.co/U8Bg2vlZqw
— Office of RG (@OfficeOfRG) November 25, 2017
ಇದೇ ನವೆಂಬರ್ 24ರಂದು ಹಫೀಸ್ ಸಯೀದ್ ಗೃಹ ಬಂಧನದಿಂದ ಬಿಡುಗಡೆಯಾಗಿದ್ದ. ಆತನ ಮನೆ ಸುತ್ತ ನಿಯೋಜಿಸಲಾಗಿದ್ದ ಪೊಲೀಸರನ್ನು ವಾಪಸ್ ಪಡೆಯಲಾಗಿತ್ತು.
ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎಂದು ಘೋಷಣೆಯಾಗಿರುವ ಹಫೀಸ್ ಸಯೀದ್ ಕಳೆದ ಜನವರಿಯಿಂದ ಗೃಹಬಂಧನದಲ್ಲಿದ್ದ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications