ಕೇಜ್ರಿವಾಲ್ ಮೇಲಿನ ಆರೋಪದ ಬಗ್ಗೆ ರಾಹುಲ್ ಹೇಳಿದ್ದೇನು?
ಇತ್ತೀಚೆಗೆಷ್ಟೇ, ದೆಹಲಿ ಮಂತ್ರಿ ಮಂಡಲದಿಂದ ಹೊರದಬ್ಬಲ್ಪಟ್ಟ ಕಪಿಲ್ ಮಿಶ್ರಾ ಅವರು, ಅರವಿಂದ್ ಕೇಜ್ರಿವಾಲ್ ವಿರುದ್ಧ ನೀರಿನ ಟ್ಯಾಂಕರ್ ಹಗರಣದ ಆರೋಪ ಮಾಡಿದ್ದರು.
ನವದೆಹಲಿ, ಮೇ 8: ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಕೇಳಿಬಂದಿರುವ ಹಗರಣಗಳ ಆರೋಪದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಟ್ವಿಟರ್ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿರುವ ಅವರು, ''ಸತ್ಯಕ್ಕೆ ಬಚ್ಚಿಟ್ಟುಕೊಳ್ಳುವ ಗುಣವಿರುವುದಿಲ್ಲ. ಕೆಲ ಕಾಲ ಅದು ಕೆಲವರ ಷಡ್ಯಂತ್ರಗಳಿಂದ ಮುಚ್ಚಿಡಲ್ಪಟ್ಟರೂ ಕೆಲ ಕಾಲ ಕಳೆದ ಮೇಲೆ ಒಂದಿಲ್ಲೊಂದು ದಿನ ಅದು ಹೊರಗೆ ಬಂದೇ ಬರುತ್ತದೆ'' ಎಂದಿದ್ದಾರೆ.[ಕೇಜ್ರಿವಾಲ್ ವಿರುದ್ಧ ಮತ್ತೊಂದು ಹಗರಣದ ಆರೋಪ]

ಇತ್ತೀಚೆಗೆಷ್ಟೇ, ದೆಹಲಿ ಮಂತ್ರಿ ಮಂಡಲದಿಂದ ಹೊರದಬ್ಬಲ್ಪಟ್ಟ ಕಪಿಲ್ ಮಿಶ್ರಾ ಅವರು, ಅರವಿಂದ್ ಕೇಜ್ರಿವಾಲ್ ವಿರುದ್ಧ ನೀರಿನ ಟ್ಯಾಂಕರ್ ಹಗರಣದ ಆರೋಪ ಮಾಡಿದ್ದರು. ಆಪ್ ಸರ್ಕಾರದ ಮತ್ತೊಬ್ಬ ಸಚಿವರಾದ ಸತ್ಯೇಂದ್ರ ಜೈನ್ ಅವರಿಂದ ಕೇಜ್ರಿವಾಲ್ 2 ಕೋಟಿ ರು. ಲಂಚ ಪಡೆದಿದ್ದಾರೆಂದು ಆರೋಪಿಸಿದ್ದರು.[ಏನಿದು ಎಎಪಿ ಸರಕಾರವನ್ನೇ ನಡುಗಿಸಿದ 'ವಾಟರ್ ಟ್ಯಾಂಕರ್ ಸ್ಕ್ಯಾಮ್'?]
The thing I like about the truth is, it has a habit of coming outhttps://t.co/ktaWgvJDRN
— Office of RG (@OfficeOfRG) May 8, 2017
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications