ಅಪ್ಪನ ಸಾವಿನ ಕುರಿತ ಮೋದಿ ಹೇಳಿಕೆಗೆ ರಾಹುಲ್ ಅಪ್ಪುಗೆಯ ಉತ್ತರ
ನವದೆಹಲಿ, ಮೇ 05: ಅಪ್ಪ ರಾಜೀವ್ ಗಾಂಧಿ ಅವರ ಸಾವಿನ ಕುರಿತಾದ ಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಪ್ಪುಗೆ ಉತ್ತರ ನೀಡಿದ್ದಾರೆ.
'ಭ್ರಷ್ಟಾಚಾರಿ ನಂ 1 ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಯಿತು' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಬಗ್ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಮೋದಿ ಅವರ ಹೇಳಿಕೆಗೆ ಇಂದು ಟ್ವೀಟ್ ಮೂಲಕ ಉತ್ತರಿಸಿರುವ ರಾಹುಲ್ ಗಾಂಧಿ, ಯುದ್ಧ ಮುಗಿದಿದೆ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ, ನಿಮ್ಮ ಬಗ್ಗೆಗಿನ ನಿಮ್ಮ ನಂಬಿಕೆಗಳನ್ನು ನನ್ನ ತಂದೆಯವರ ಮೇಲೆ ಹೇರುತ್ತಿರುವುದು ನಿಮಗೆ ಸಹಾಯ ಮಾಡಲಾರದು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಕೊನೆಯಲ್ಲಿ, 'ನಿಮಗೆ ನನ್ನ ಕಡೆಯಿಂದ ಪ್ರೀತಿ ತುಂಬಿದ ದೊಡ್ಡ ಅಪ್ಪುಗೆ' ಎಂದು ರಾಹುಲ್ ಅವರು ಟ್ವೀಟ್ ಮಾಡಿದ್ದಾರೆ.
ರಾಜೀವ್ ಗಾಂಧಿ ಅವರ ಪುತ್ರಿ, ಪ್ರಿಯಾಂಕಾ ಗಾಂಧಿ ಸಹ ಮೋದಿ ಅವರ ಹೇಳಿಕೆಗೆ ಟ್ವೀಟ್ ಪ್ರತಿಕ್ರಿಯೆ ನೀಡಿದ್ದು, ಹುತಾತ್ಮರ ಹೆಸರಲ್ಲಿ ಮತ ಕೇಳುವ ಮೋದಿ, ಮತ್ತೊಬ್ಬ ಹುತಾತ್ಮ ವ್ಯಕ್ತಿಯನ್ನು ಅವಮಾನಿಸಿದ್ದಾರೆ, ಇದಕ್ಕೆ ಅಮೇಥಿಯ ಜನ ತಕ್ಕ ಉತ್ತರ ನೀಡಲಿದ್ದಾರೆ, ನನ್ನ ತಂದೆ ಅಮೇಥಿಯ ಜನರಿಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
Modi Ji,
— Rahul Gandhi (@RahulGandhi) May 5, 2019
The battle is over. Your Karma awaits you. Projecting your inner beliefs about yourself onto my father won’t protect you.
All my love and a huge hug.
Rahul
ಮಾಜಿ ಹಣಕಾಸು ಮಂತ್ರಿ ಪಿ.ಚಿದಂಬರಂ, ಕಾಂಗ್ರೆಸ್ ವಕ್ತಾರ ಸ್ಯಾಮ್ ಪಿತ್ರೋಡಾ ಇನ್ನೂ ಹಲವರು ಮೋದಿ ಅವರ ರಾಜೀವ್ ಗಾಂಧಿ ಬಗೆಗಿನ ಹೇಳಿಕೆಯನ್ನು ಖಂಡಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications