ಗಿನ್ನಿಸ್ ದಾಖಲೆ ಮಾಡುವಷ್ಟು ಚುನಾವಣೆ ಸೋತಿದ್ದಾರಾ ರಾಹುಲ್?
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ನಗೆಪಾಟಲಾಗಿರುವ ರಾಹುಲ್ ಗಾಂಧಿ ಸೋಲಿನ ಸರದಾರನೆಂದು ಗಿನ್ನಿಸ್ ದಾಖಲೆಯನ್ನೇನಾದರೂ ಹೊತ್ತರೆ ಟೀಕಾಕಾರರಿಗೆ ಹಬ್ಬವಾಗುವುದು ಖಂಡಿತ!
ಮಧ್ಯಪ್ರದೇಶ, ಮಾರ್ಚ್ 21: ಮಧ್ಯಪ್ರದೇಶದ ಹೊಶನ್ ಬಾಗ್ ನ ವಿಶಾಲ್ ದಿವಾನ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರಾಹುಲ್ ಗಾಂಧಿ ಹೆಸರನ್ನು ಗಿನ್ನಿಸ್ ದಾಖಲೆಯ ಪುಸ್ತಕಕ್ಕೆ ಸೇರಿಸಬೇಕೆಂದು ಗಿನ್ನಿಸ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ಆಡಳಿತ ಮಂಡಳಿಗೆ ಪತ್ರ ಬರೆದಿದ್ದಾರೆ![ಹಾಸ್ಯ : ಸೆಹ್ವಾಗ್ ದಾಖಲೆ ಮುರಿದ ಮೋದಿ, ರಾಹುಲ್ ಕಥೆ ಏನು?]
ಸಾಲು ಸಾಲು ಚುನಾವಣೆಯ ಸೋಲೇ ರಾಹುಲ್ ಗಾಂಧಿಯವರ ದಾಖಲೆ ಎಂದಿರುವ ವಿದ್ಯಾರ್ಥಿ ತನ್ನ ಮನವಿಯನ್ನು ಗಿನ್ನಿಸ್ ಪರಿಗಣಿಸುತ್ತದೋ ಇಲ್ಲವೋ ಗೊತ್ತಿಲ್ಲ, ಆದರೆ ತಾನು ಪತ್ರ ಬರೆದಿದ್ದಂತೂ ನಿಜ ಎಂದಿದ್ದಾರೆ.
ಇದುವರೆಗೂ ಕಾಂಗ್ರೆಸ್ 27 ಚುನಾವಣೆಗಳನ್ನು ಸತತವಾಗಿ ಸೋತಿದ್ದು, ಈ ಎಲ್ಲಾ ಚುನಾವಣೆಯ ಸೋಲಿಗೂ ರಾಹುಲ್ ಗಾಂಧಿಯವರ ಹೆಸರೇ ಕೇಳಿಬರುತ್ತಿದೆ[ಟ್ವಿಟ್ಟರ್ ಜೋಕ್ಸ್: ರಾಹುಲ್ ಬಿಜೆಪಿಗೆ ವೋಟ್ ಮಾಡಿದ್ದಾರಾ?]

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಅನ್ನು ನಿರ್ಧರಿಸುವ ಸಂಸ್ಥೆ ಅಮೆರಿಕ ಮೂಲದ್ದಾಗಿದ್ದು, ವಿಶಾಲ್ ಬರೆದ ಪತ್ರಕ್ಕೆ ಅಲ್ಲಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ!
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ನಗೆಪಾಟಲಾಗಿರುವ ರಾಹುಲ್ ಗಾಂಧಿ ಸೋಲಿನ ಸರದಾರನೆಂದು ಗಿನ್ನಿಸ್ ದಾಖಲೆಯನ್ನೇನಾದರೂ ಹೊತ್ತರೆ ಟೀಕಾಕಾರರಿಗೆ ಹಬ್ಬವಾಗುವುದು ಖಂಡಿತ![ತಾವೂ ಮುಳುಗಿ ಎಸ್ಪಿಯನ್ನೂ ಮುಳುಗಿಸಿದ ರಾಹುಲ್!]
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications