ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ರಾಹುಲ್ ಗಾಂಧಿಗೆ ಚುನಾವಣೆ ಸಮಯದಲ್ಲಿ ದೇವಾಲಯ ನೆನಪಾಗುತ್ತೆ"

|
Google Oneindia Kannada News

ಅಹ್ಮದಾಬಾದ್, ನವೆಂಬರ್ 13: ದೇವಾಲಯಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸುವ ಮನಸ್ಸು ಸಹಜವಾಗಿ ಮೂಡಬೇಕು, ಚುನಾವಣೆಯ ಸಮಯದಲ್ಲಿ ಮಾತ್ರ ಇದ್ದಕ್ಕಿದ್ದಂತೆ ಸೃಷ್ಟಿಯಾಗಬಾರದು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭುಪೇಂದರ್ ಯಾದವ್, ರಾಹುಲ್ ಗಾಂಧಿಯವರಿಗೆ ವ್ಯಂಗ್ಯವಾಗಿ ಕುಟುಕಿದರು.

Rahul shouldn't visit religious places only during elections: BJP

ಇಲ್ಲಿ ಕಿರೀಟ ಧರಿಸೋದು ಜರೂರತ್ತು, ಅಲ್ಲಿ ಬದುಕು ಉಳಿಸೋಕೆ ಕಸರತ್ತು!ಇಲ್ಲಿ ಕಿರೀಟ ಧರಿಸೋದು ಜರೂರತ್ತು, ಅಲ್ಲಿ ಬದುಕು ಉಳಿಸೋಕೆ ಕಸರತ್ತು!

ಗುಜರಾತಿನಲ್ಲಿ ಡಿಸೆಂಬರ್ 9 ಮತ್ತು 14 ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾರೀ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಹಲವು ದೇವಾಲಯಗಳಿಗೂ ತೆರಳಿ ಹಿಂದುಗಳ ಮನವೊಲಿಸುವ ಪ್ರಯತ್ನ ಮಾಡಿದರು.

ಜಿಎಸ್ಟಿ : ರಾಹುಲ್ ಮೂರು ಅತ್ಯಮೂಲ್ಯ ಉಪದೇಶಗಳುಜಿಎಸ್ಟಿ : ರಾಹುಲ್ ಮೂರು ಅತ್ಯಮೂಲ್ಯ ಉಪದೇಶಗಳು

Rahul shouldn't visit religious places only during elections: BJP

ಈ ಕುರಿತು ಅಹ್ಮದಾಬಾದಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭುಪೇಂದರ್ ಸಿಂಗ್, ರಾಹುಲ್ ಗಾಂಧಿ ದೇವಾಲಯಕ್ಕೆ ಭೇಟ ನೀಡುವುದು ಮತ್ತು ಪೂಜೆ ಮಾಡುವುದು ನಿಜಕ್ಕೂ ಸಂತಸದ ಸಂಗತಿ. ಏಕೆಂದರೆ ಇವೆಲ್ಲ ಭಾರತೀಯ ಸಂಸ್ಕೃತಿಯ ಭಾಗಗಳು. ಆದರೆ ಈ ಭಕ್ತಿಯೆಲ್ಲ ಸಹಜವಾಗಿಯೇ ಮೂಡಬೇಕು, ಕೇವಲ ಚುನಾವಣೆ ಹತ್ತಿರ ಬಂದಾಗ ಮಾತ್ರವಲ್ಲ ಎಂದರು.

English summary
Bharatiya Janata Party (BJP) National General Secretary, Bhupender Yadav on Monday took a jibe at Congress vice president Rahul Gandhi in wake of him visiting shrines and temples in poll bound states and said that offering prayers is a part of Indian culture but it must come naturally to a person and not only during elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X