ರೈಲ್ವೆ 'ಕ್ಲೀನ್ ಮೈ ಕೋಚ್' ಆನ್ ಲೈನ್ ಗೆ ಎಂಟ್ರಿ
ನವದೆಹಲಿ, ಮಾರ್ಚ್ 11: ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಶುಕ್ರವಾರ ಭಾರತೀಯ ರೈಲ್ವೆಯ 'ಕ್ಲೀನ್ ಮೈ ಕೋಚ್' ಸೇವೆಯ ಆನ್ ಲೈನ್ ಸೌಲಭ್ಯಕ್ಕೆ ಚಾಲನೆ ನೀಡಿದರು.
ರೈಲ್ವೆ ಬಜೆಟ್ 2016ರಲ್ಲಿ ಕ್ಲೀನ್ ಮೈ ಕೋಚ್ ಸೌಲಭ್ಯವನ್ನು ಎಸ್ಎಂಎಸ್ ಮೂಲಕ ಪಡೆದುಕೊಳ್ಳುವ ಅವಕಾಶವನ್ನು ಪ್ರಯಾಣಿಕರಿಗೆ ಘೋಷಿಸಲಾಗಿತ್ತು. ಈಗ ಎಸ್ಎಂಎಸ್, ಅಪ್ಲಿಕೇಷನ್ ಅಥವಾ ವೆಬ್ ಸೈಟ್ ಮೂಲಕ ಮನವಿ ಸಲ್ಲಿಸಬಹುದಾಗಿದೆ.[ಜನ ಸಾಮಾನ್ಯರಿಗೆ ಪ್ರಭು ರೈಲು ಬಜೆಟ್ಟಿನಿಂದ ಸಿಕ್ಕಿದ್ದೇನು?]

ಈ ಸೌಲಭ್ಯದ ಮೂಲಕ ಯಾವುದೇ ಕೋಚ್ ಖಲೀಜಾಗಿದ್ದರೆ ಪ್ರಯಾಣಿಕರು 58888ಗೆ ಸಂದೇಶ ಕಳಿಸಿ ಸ್ವಚ್ಛ ಮಾಡುವಂತೆ ಮನವಿ ಸಲ್ಲಿಸಬಹುದಾಗಿದೆ. ಇದಲ್ಲದೆ www.cleanmycoach.com ವೆಬ್ ಸೈಟ್ ಮೂಲಕ ಅರ್ಜಿ ಹಾಕಬಹುದು.
ಇದು ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ 'ಕ್ಲೀನ್ ಮೈ ಕೋಚ್' ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 'ಸ್ವಚ್ಛ ರೈಲ್, ಸ್ವಚ್ಛ ಭಾರತ್' ಗುರಿಯನ್ನು ಹೊಂದಲಾಗಿದ್ದು, ಭಾರತದಲ್ಲೆಡೆ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಸುರೇಶ್ ಪ್ರಭು ಅವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ. [ಹೊಸತನವಿಲ್ಲದ ಗೂಡ್ಸ್ ಗಾಡಿ ಓಡಿಸಿದ ಪ್ರಭು]
ಇದಲ್ಲದೆ ಸ್ಮಾರ್ಟ್ ಕೋಚ್ ಯೋಜನೆ ಅಡಿಯಲ್ಲಿ ಬಯೋ ವ್ಯಾಕ್ಯೂಮ್ ಟಾಯ್ಲೆಟ್ಸ್, ಪಿಎ ಸಿಸ್ಟಮ್ ಸೇರಿದಂತೆ ಅನೇಕ ವ್ಯವಸ್ಥೆ ಜಾರಿಗೊಳಿಸಲಾಗಿದೆ. 30,000 ಬಯೋ ಟಾಯ್ಲೆಟ್ ಅಳವಡಿಕೆ. ರೈಲ್ ಮಿತ್ರ ಯೋಜನೆ ಮೂಲಕ ಅಂಗವಿಕಲರಾಗಿ ಸಾರಥಿ ಸೇವೆ ಸೌಲಭ್ಯ. ದಿವ್ಯಾಂಗರಿಗೆ ಅನುಕೂಲಕರ ವ್ಯವಸ್ಥೆ ಕಲ್ಪಿಸಲಾಗಿದೆ. (ಐಎಎನ್ಎಸ್)
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications