ರೈಲ್ವೆ 'ಕ್ಲೀನ್ ಮೈ ಕೋಚ್' ಆನ್ ಲೈನ್ ಗೆ ಎಂಟ್ರಿ
ನವದೆಹಲಿ, ಮಾರ್ಚ್ 11: ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಶುಕ್ರವಾರ ಭಾರತೀಯ ರೈಲ್ವೆಯ 'ಕ್ಲೀನ್ ಮೈ ಕೋಚ್' ಸೇವೆಯ ಆನ್ ಲೈನ್ ಸೌಲಭ್ಯಕ್ಕೆ ಚಾಲನೆ ನೀಡಿದರು.
ರೈಲ್ವೆ ಬಜೆಟ್ 2016ರಲ್ಲಿ ಕ್ಲೀನ್ ಮೈ ಕೋಚ್ ಸೌಲಭ್ಯವನ್ನು ಎಸ್ಎಂಎಸ್ ಮೂಲಕ ಪಡೆದುಕೊಳ್ಳುವ ಅವಕಾಶವನ್ನು ಪ್ರಯಾಣಿಕರಿಗೆ ಘೋಷಿಸಲಾಗಿತ್ತು. ಈಗ ಎಸ್ಎಂಎಸ್, ಅಪ್ಲಿಕೇಷನ್ ಅಥವಾ ವೆಬ್ ಸೈಟ್ ಮೂಲಕ ಮನವಿ ಸಲ್ಲಿಸಬಹುದಾಗಿದೆ.[ಜನ ಸಾಮಾನ್ಯರಿಗೆ ಪ್ರಭು ರೈಲು ಬಜೆಟ್ಟಿನಿಂದ ಸಿಕ್ಕಿದ್ದೇನು?]

ಈ ಸೌಲಭ್ಯದ ಮೂಲಕ ಯಾವುದೇ ಕೋಚ್ ಖಲೀಜಾಗಿದ್ದರೆ ಪ್ರಯಾಣಿಕರು 58888ಗೆ ಸಂದೇಶ ಕಳಿಸಿ ಸ್ವಚ್ಛ ಮಾಡುವಂತೆ ಮನವಿ ಸಲ್ಲಿಸಬಹುದಾಗಿದೆ. ಇದಲ್ಲದೆ www.cleanmycoach.com ವೆಬ್ ಸೈಟ್ ಮೂಲಕ ಅರ್ಜಿ ಹಾಕಬಹುದು.
ಇದು ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ 'ಕ್ಲೀನ್ ಮೈ ಕೋಚ್' ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 'ಸ್ವಚ್ಛ ರೈಲ್, ಸ್ವಚ್ಛ ಭಾರತ್' ಗುರಿಯನ್ನು ಹೊಂದಲಾಗಿದ್ದು, ಭಾರತದಲ್ಲೆಡೆ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಸುರೇಶ್ ಪ್ರಭು ಅವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ. [ಹೊಸತನವಿಲ್ಲದ ಗೂಡ್ಸ್ ಗಾಡಿ ಓಡಿಸಿದ ಪ್ರಭು]
ಇದಲ್ಲದೆ ಸ್ಮಾರ್ಟ್ ಕೋಚ್ ಯೋಜನೆ ಅಡಿಯಲ್ಲಿ ಬಯೋ ವ್ಯಾಕ್ಯೂಮ್ ಟಾಯ್ಲೆಟ್ಸ್, ಪಿಎ ಸಿಸ್ಟಮ್ ಸೇರಿದಂತೆ ಅನೇಕ ವ್ಯವಸ್ಥೆ ಜಾರಿಗೊಳಿಸಲಾಗಿದೆ. 30,000 ಬಯೋ ಟಾಯ್ಲೆಟ್ ಅಳವಡಿಕೆ. ರೈಲ್ ಮಿತ್ರ ಯೋಜನೆ ಮೂಲಕ ಅಂಗವಿಕಲರಾಗಿ ಸಾರಥಿ ಸೇವೆ ಸೌಲಭ್ಯ. ದಿವ್ಯಾಂಗರಿಗೆ ಅನುಕೂಲಕರ ವ್ಯವಸ್ಥೆ ಕಲ್ಪಿಸಲಾಗಿದೆ. (ಐಎಎನ್ಎಸ್)
-
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications