ಅರ್ನಬ್ ಗೋಸ್ವಾಮಿ ಹಸಿ ಸುಳ್ಳುಗಾರ ಎಂದ ರಾಜ್ದೀಪ್ ಸರ್ದೇಸಾಯಿ
ನವದೆಹಲಿ, ಸೆಪ್ಟೆಂಬರ್ 20: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಭಾಷಣವೊಂದರಲ್ಲಿ ಹೇಳಿದ್ದ ಹಸಿ ಸುಳ್ಳನ್ನು ಅವರ ಮಾಜಿ ಬಾಸ್ ಸದ್ಯ ಇಂಡಿಯಾ ಟುಡೇ ಟಿವಿಯ ಕನ್ಸಲ್ಟಿಂಗ್ ಎಡಿಟರ್ ರಾಜ್ದೀಪ್ ಸರ್ದೇಸಾಯಿ ಬಿಚ್ಚಿಟ್ಟಿದ್ದಾರೆ.

ಗುಜರಾತ್ ಗಲಭೆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅರ್ನಬ್ ಗೋಸ್ವಾಮಿ ಮಾತನಾಡಿದ್ದರು. ಈ ವಿಡಿಯೋ ಶೇರ್ ಮಾಡಿ ಟ್ವೀಟ್ ಮಾಡಿದ ರಾಜ್ದೀಪ್, "ವಾವ್! ಗುಜರಾತ್ ಗಲಭೆಯಲ್ಲಿ ಸಿಎಂ ನಿವಾಸದ ಪಕ್ಕ ನನ್ನ ಗೆಳೆಯ ಅರ್ನಬ್ ಗೋಸ್ವಾಮಿಯ ಕಾರಿನ ಮೇಲೆ ದಾಳಿ ನಡೆಸಲಾಯಿತು. ಸತ್ಯ: ಅವರು ಅಹಮದಾಬಾದ್ ಗಲಭೆಯನ್ನು ಕವರ್ ಮಾಡಿರಲಿಲ್ಲ," ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
Wow! My friend Arnab claims his car attacked next to CM Res in Guj riots! Truth:he wasn't covering Ahmedabad riots!! https://t.co/xOe7zY8rCp
— Rajdeep Sardesai (@sardesairajdeep) September 19, 2017
ಮತ್ತೊಮ್ಮೆ ಇದೇ ವಿಡಿಯೋವನ್ನು ಶೇರ್ ಮಾಡಿ ಟ್ವೀಟ್ ಮಾಡಿದ ರಾಜ್ದೀಪ್ ಸರ್ದೇಸಾಯಿ, "ನಕಲಿಗಿರಿಗೂ ಒಂದು ಲಿಮಿಟ್ ಇದೆ," ಎಂದು ಟ್ವೀಟ್ ಮಾಡಿ ಗೋಸ್ವಾಮಿಯನ್ನು ಕೆಣಕಿದ್ದಾರೆ. ಸದ್ಯ ರಾಜ್ದೀಪ್ ಸರ್ದೇಸಾತಿ ಶೇರ್ ಮಾಡಿದ ವಿಡಿಯೋ ಯೂಟ್ಯೂಬ್ ನಿಂದಲೇ ಡಿಲೀಟ್ ಆಗಿದೆ.
Fekugiri has its limits, but seeing this, I feel sorry for my profession. https://t.co/xOe7zY8rCp
— Rajdeep Sardesai (@sardesairajdeep) September 19, 2017
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications