Get Updates
Get notified of breaking news, exclusive insights, and must-see stories!

ಅರ್ನಬ್ ಗೋಸ್ವಾಮಿ ಹಸಿ ಸುಳ್ಳುಗಾರ ಎಂದ ರಾಜ್ದೀಪ್ ಸರ್ದೇಸಾಯಿ

ನವದೆಹಲಿ, ಸೆಪ್ಟೆಂಬರ್ 20: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಭಾಷಣವೊಂದರಲ್ಲಿ ಹೇಳಿದ್ದ ಹಸಿ ಸುಳ್ಳನ್ನು ಅವರ ಮಾಜಿ ಬಾಸ್ ಸದ್ಯ ಇಂಡಿಯಾ ಟುಡೇ ಟಿವಿಯ ಕನ್ಸಲ್ಟಿಂಗ್ ಎಡಿಟರ್ ರಾಜ್ದೀಪ್ ಸರ್ದೇಸಾಯಿ ಬಿಚ್ಚಿಟ್ಟಿದ್ದಾರೆ.

Rajdeep Sardesai unmasked the fake of Arnab Goswami

ಗುಜರಾತ್ ಗಲಭೆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅರ್ನಬ್ ಗೋಸ್ವಾಮಿ ಮಾತನಾಡಿದ್ದರು. ಈ ವಿಡಿಯೋ ಶೇರ್ ಮಾಡಿ ಟ್ವೀಟ್ ಮಾಡಿದ ರಾಜ್ದೀಪ್, "ವಾವ್! ಗುಜರಾತ್ ಗಲಭೆಯಲ್ಲಿ ಸಿಎಂ ನಿವಾಸದ ಪಕ್ಕ ನನ್ನ ಗೆಳೆಯ ಅರ್ನಬ್ ಗೋಸ್ವಾಮಿಯ ಕಾರಿನ ಮೇಲೆ ದಾಳಿ ನಡೆಸಲಾಯಿತು. ಸತ್ಯ: ಅವರು ಅಹಮದಾಬಾದ್ ಗಲಭೆಯನ್ನು ಕವರ್ ಮಾಡಿರಲಿಲ್ಲ," ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಮತ್ತೊಮ್ಮೆ ಇದೇ ವಿಡಿಯೋವನ್ನು ಶೇರ್ ಮಾಡಿ ಟ್ವೀಟ್ ಮಾಡಿದ ರಾಜ್ದೀಪ್ ಸರ್ದೇಸಾಯಿ, "ನಕಲಿಗಿರಿಗೂ ಒಂದು ಲಿಮಿಟ್ ಇದೆ," ಎಂದು ಟ್ವೀಟ್ ಮಾಡಿ ಗೋಸ್ವಾಮಿಯನ್ನು ಕೆಣಕಿದ್ದಾರೆ. ಸದ್ಯ ರಾಜ್ದೀಪ್ ಸರ್ದೇಸಾತಿ ಶೇರ್ ಮಾಡಿದ ವಿಡಿಯೋ ಯೂಟ್ಯೂಬ್ ನಿಂದಲೇ ಡಿಲೀಟ್ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+