ಬೆಂಗಳೂರಿನ ಮರಾಠಿಗ ರಜನಿಗೆ ರಾಜಕೀಯದಲ್ಲಿ ಸೋಲು ಗ್ಯಾರಂಟಿ: ಸ್ವಾಮಿ
ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.
ಚೆನ್ನೈ, ಮೇ 15: ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.
ಹಲವಾರು ವರ್ಷಗಳ ನಂತರ ಅಭಿಮಾನಿಗಳನ್ನು ಭೇಟಿ ಮಾಡಿದ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಮತ್ತೆ ಹರಡಿದೆ.[ಆರ್ ಕೆ ನಗರ ಕ್ಷೇತ್ರ ಚುನಾವಣೆ, ರಜನಿ ಬೆಂಬಲ ಯಾರಿಗೆ?]

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ರಜನಿಕಾಂತ್ ಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ. ಸರಿಯಾಗಿ ಯಾವುದೇ ಸಿದ್ಧಾಂತ ಪಾಲಿಸುತ್ತಿಲ್ಲ. ಮೇಲಾಗಿ ಆತ ಮೂಲ ತಮಿಳಿಗನಲ್ಲ, ಬೆಂಗಳೂರು ಮೂಲದ ಮರಾಠಿಗ ಎಂದು ಸ್ವಾಮಿ ಹೇಳಿದ್ದಾರೆ.
ದೇವರ ಇಚ್ಛೆ ಇದ್ದರೆ ರಾಜಕೀಯಕ್ಕೆ ಬರುವುದಾಗಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವ ರಜನಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
ನನ್ನ ಸಲಹೆ ಕೇಳಿದರೆ, ರಜನಿ ಅವರು ರಾಜಕೀಯದಿಂದ ದೂರ ಇರುವುದೇ ಉತ್ತಮ. ಸಿನಿಮಾ ಮಂದಿ ಹೇಳಿಕೆ ನೀಡುವುದಲ್ಲಿ ಎತ್ತ್ತಿದ ಕೈ, ಏಕೆಂದರೆ ಅವರ ಡೈಲಾಗ್ಸ್ ಬೇರೆಯವರು ಬರೆದಿರುತ್ತಾರೆ ಎಂದರು.
{promotion-urls}
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications