ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವ ಪ್ರಶ್ನೆಗೂ ಈಗ ಉತ್ತರಿಸಲಾರೆ: ರಜನಿಕಾಂತ್

|
Google Oneindia Kannada News

ಹೃಷಿಕೇಶ, ಮಾರ್ಚ್ 14: ಪ್ರತಿ ವರ್ಷ ಅಧಾತ್ಮ ಪ್ರವಾಸ ಕೈಗೊಳ್ಳುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಈ ವರ್ಷವೂ ಉತ್ತರ ಭಾರತದ ಕೆಲವೆಡೆ ಪ್ರವಾಸ ಆರಂಭಿಸಿದ್ದಾರೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇಂದು(ಮಾ.14) ಉತ್ತರಾಖಂಡದ ಸ್ವಾಮಿ ದಯಾನಂದ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದ ರಜನಿಕಾಂತ್, ಅವರಿಗಾಗಿ ಹೊರಗೆ ಕಾದು ನಿಂತಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ರಾಜಕೀಯದಲ್ಲಿ ರಜನಿ ಜತೆಗೆ ಕೆಲಸ ಮಾಡಲು ಖುಷಿ: ಕಮಲ್ರಾಜಕೀಯದಲ್ಲಿ ರಜನಿ ಜತೆಗೆ ಕೆಲಸ ಮಾಡಲು ಖುಷಿ: ಕಮಲ್

ತಾವು ಅಧ್ಯಾತ್ಮ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Rajinikanth offers prayers at Uttarakhand ashram

ರಾಜಕೀಯ ಪಕ್ಷ ಕಟ್ಟುವ ಕುರಿತು ಯಾವುದೇ ಪ್ರಶ್ನೆಗಳಿಗೆ ನಾನು ಉತ್ತರಿಸಲು ಇಷ್ಟಪಡುವುದಿಲ್ಲ. ನಾನು ಹಿಮಾಲಯ ಪ್ರವಾಸಕ್ಕೆ ಹೊರಟಿದ್ದೇನೆ. ದಯವಿಟ್ಟು ಯಾವುದೇ ಪ್ರಶ್ನೆ ಕೇಳಬೇಡಿ ಎಂದು ಮನವಿ ಮಾಡಿದರು.

English summary
Rajinikanth continues his annual spiritual pilgrimage as he reached an ashram in Uttarakhand on Tuesday. The actor was seen offering prayers at Swami Dayanand ashram on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X