ರಾಮ ಜನ್ಮಭೂಮಿ ವಿವಾದ:ಇಬ್ಬರು ಪರಿವೀಕ್ಷಕರ ನೇಮಕಕ್ಕೆ ಸುಪ್ರೀಂ ಸೂಚನೆ
ಅಲಹಾಬಾದ್, ಸೆಪ್ಟೆಂಬರ್ 11: ರಾಮಜನ್ಮಭೂಮಿ ವಿವಾದ ಪ್ರಕರಣದಲ್ಲಿ ಇಬ್ಬರು ನ್ಯಾಯಾಲಯದ ಅಧಿಕಾರಿಗಳನ್ನು ಪರಿವೀಕ್ಷಕರಾಗಿ ನೇಮಿಸಬೇಕೆಂದು ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಗೆ ಸೂಚನೆ ನೀಡಿದೆ. ಇನ್ನು 10 ದಿನಗಳಲ್ಲಿ ಪರಿವೀಕ್ಷಕರನ್ನು ನೇಮಿಸುವಂತೆ ಅದು ತಾಕೀತು ಮಾಡಿದೆ.
ಕೆಲವು ವರ್ಷಗಳ ಹಿಂದೆ, ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ 13 ಮೇಲ್ಮನವಿಗಳು ಸುಪ್ರೀಂ ಕೋರ್ಟ್ ಮುಂದಿವೆ. ಆ ಎಲ್ಲಾ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್, ಇದೇ ವರ್ಷ ಡಿ. 5ರಿಂದ ಕೈಗೆತ್ತಿಕೊಳ್ಳುತ್ತಿದೆ.

ಅಲ್ಲದೆ, ಈ ವರ್ಷ ಬಾಬ್ರಿ ಮಸೀದಿ ಧ್ವಂಸಗೊಂಡು 25 ವರ್ಷಗಳೂ ಉರುಳುತ್ತಿರುವ ಹಿನ್ನೆಲೆಯಲ್ಲಿ ಈ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಗಮನಕ್ಕೆ ತರಲು ಪ್ರಯತ್ನಿಸಿದೆ.
ಇದೇ ಕಾರಣಕ್ಕಾಗಿಯೇ ಇಬ್ಬರು ಪರಿವೀಕ್ಷರನ್ನು ಹೊಸತಾಗಿ ನೇಮಿಸುವಂತೆ ಅದು ಅಲಹಾಬಾದ್ ಹೈಕೋರ್ಟ್ ಗೆ ಸೂಚನೆ ನೀಡಿದೆ.
More From
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications