ವಿದೇಶಿ ಗಣ್ಯರಿಗೆ ಮೋದಿ ಕೊಡುವ ಗಿಫ್ಟ್ ಏನು? ಯೋಗಿ ಹೇಳಿದ್ದೇನು?
ವಿದೇಶಿ ಗಣ್ಯರಿಗೆ ಮೋದಿಯಿಂದ ತಾಜ್ ಬದಲಿಗೆ ರಾಮಾಯಣ, ಮಹಾಭಾರತ ಗಿಫ್ಟ್. ಈ ಹಿಂದಿದ್ದ ತಾಜ್ ಮಹಲ್ ಮಾದದರಿಯನ್ನು ಗಿಫ್ಟ್ ಕೊಡುವ ಪದ್ಧತಿಗೆ ಮೋದಿಯಿಂದ ತಿಲಾಂಜಲಿ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ.
ಪಾಟ್ನಾ, ಜೂನ್ 16: ಈ ಹಿಂದೆ, ಭಾರತಕ್ಕೆ ಬರುವ ವಿದೇಶಿ ಗಣ್ಯರಿಗೆ ತಾಜ್ ಮಹಲ್ ಅಥವಾ ಮತ್ಯಾವುದೇ ಸ್ಮಾರಕಗಳ ಶೋ ಪೀಸ್ ಅನ್ನು ಉಡುಗೊರೆಯಾಗಿ ಕೊಡುವ ಬದಲಿಗೆ ಈಗ ರಾಮಾಯಣ, ಮಹಾಭಾರತ ಪುಸ್ತಕಗಳನ್ನು ಕೊಡುವ ಪದ್ಧತಿಯನ್ನು ಪ್ರಧಾನಿ ನರೇಂದ್ರ ಮೋದಿ ರೂಢಿಸಿಕೊಂಡಿದ್ದಾರೆ.
ಹೀಗೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಶುಕ್ರವಾರ ನಡೆದ ಮೋದಿ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ಹಿಂದೆ, ನಮ್ಮ ದೇಶದ ರಾಷ್ಟ್ರಪತಿಗಳು, ಪ್ರಧಾನಿಗಳು ನಮ್ಮ ದೇಶಕ್ಕೆ ಬರುವ ವಿದೇಶಿ ಗಣ್ಯರಿಗೆ ತಾಜ್ ಮಹಲ್ ಹೋಗುವ ಉಡುಗೊರೆಗಳನ್ನು ನೀಡುತ್ತಿದ್ದರು. ಆ ಪದ್ಧತಿಯನ್ನು ಪ್ರಧಾನಿ ಮೋದಿ ಬದಲಾಯಿಸಿದ್ದಾರೆ. ಇದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಅವರು ತಿಳಿಸಿದರು.
ಅಧಿಕಾರಕ್ಕಾಗಿ, ನಿತೀಶ್ ಕುಮಾರ್ ಅವರ ಪಕ್ಷವು (ಜನತಾದಳ ಯುನೈಟೆಡ್) ಲಾಲೂ ಪ್ರಸಾದ್ ಯಾದವ್ ಅವರ ಆರ್ ಜೆಡಿಯೊಂದಿಗೆ ಕೈ ಜೋಡಿಸಿರುವುದು ಅಪವಿತ್ರ ಮೈತ್ರಿ ಎಂದು ಗುಡುಗಿದರು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications