Get Updates
Get notified of breaking news, exclusive insights, and must-see stories!

2015ರ ಆಗಸ್ಟ್ ಒಳಗೆ ದೇಶದ ಎಲ್ಲ ಗ್ರಾಮಗಳಲ್ಲಿ ಬ್ಯಾಂಕ್

ನವದೆಹಲಿ, ಜ.4 : ದೇಶದ ಪ್ರತಿಯೊಬ್ಬರಿಗೆ ಬ್ಯಾಂಕ್ ಖಾತೆ ಒದಗಿಸುವ ಜನಧನ ಯೋಜನೆ ಯಶಸ್ಸಿನ ಬೆನ್ನಲೇ ಕೇಂದ್ರ ಸರ್ಕಾರ ಎಲ್ಲ ಗ್ರಾಮಗಳಲ್ಲೂ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ.

ರಿಸರ್ವ್ ಬ್ಯಾಂಕ್ ಸಹಕಾರದಲ್ಲಿ 2015ರ ಆಗಸ್ಟ್ ತಿಂಗಳೊಳಗಾಗಿ 2000ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ದೇಶದ ಎಲ್ಲ ಗ್ರಾಮಗಳಲ್ಲೂ ಬ್ಯಾಂಕ್ ಸ್ಥಾಪನೆಯಾಗಬೇಕು ಎಂದು ತಿಳಿಸಲಾಗಿದೆ.[ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?]

bank

ರಾಜ್ಯ ಮಟ್ಟದಲ್ಲಿ ಎಲ್ಲ ಬ್ಯಾಂಕ್ ಗಳು ಸಭೆ ನಡೆಸಿ ಯೋಜನೆಯ ರೂಪುರೇಷೆ ತಯಾರು ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು ಎಲ್ಲ ಬ್ಯಾಂಕ್ ಗಳ ಪ್ರತಿನಿಧಿಗಳು ಇರಲಿದ್ದಾರೆ. ದೇಶದ ಆರ್ಥಿಕ ವಲಯದಲ್ಲಿ ಇದೊಂದು ಪ್ರಮುಖ ಯೋಜನೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.[ಕ್ಯಾಂಪಸ್ ಸಂದರ್ಶನಕ್ಕೆ ಅವಕಾಶ ನೀಡಿ: ಬ್ಯಾಂಕ್ ಗಳ ಮನವಿ]

ಕೆವೈಸಿ ಈಗ ಮತ್ತಷ್ಟು ಸರಳ
ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಗ್ರಾಹಕರ ಮಾಹಿತಿ ದಾಖಲಾತಿ(ಕೆವೈಸಿ)ಯನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಇದರೊಂದಿಗೆ ಕೆವೈಸಿಗೆ ಸಂಬಂಧಿಸಿದ ಮಾಹಿತಿ ದಾಖಲು ಮಾಡಲು ನೀಡಿದ್ದ ಸಮಯ ಮಿತಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+