2015ರ ಆಗಸ್ಟ್ ಒಳಗೆ ದೇಶದ ಎಲ್ಲ ಗ್ರಾಮಗಳಲ್ಲಿ ಬ್ಯಾಂಕ್
ನವದೆಹಲಿ, ಜ.4 : ದೇಶದ ಪ್ರತಿಯೊಬ್ಬರಿಗೆ ಬ್ಯಾಂಕ್ ಖಾತೆ ಒದಗಿಸುವ ಜನಧನ ಯೋಜನೆ ಯಶಸ್ಸಿನ ಬೆನ್ನಲೇ ಕೇಂದ್ರ ಸರ್ಕಾರ ಎಲ್ಲ ಗ್ರಾಮಗಳಲ್ಲೂ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ.
ರಿಸರ್ವ್ ಬ್ಯಾಂಕ್ ಸಹಕಾರದಲ್ಲಿ 2015ರ ಆಗಸ್ಟ್ ತಿಂಗಳೊಳಗಾಗಿ 2000ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ದೇಶದ ಎಲ್ಲ ಗ್ರಾಮಗಳಲ್ಲೂ ಬ್ಯಾಂಕ್ ಸ್ಥಾಪನೆಯಾಗಬೇಕು ಎಂದು ತಿಳಿಸಲಾಗಿದೆ.[ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?]

ರಾಜ್ಯ ಮಟ್ಟದಲ್ಲಿ ಎಲ್ಲ ಬ್ಯಾಂಕ್ ಗಳು ಸಭೆ ನಡೆಸಿ ಯೋಜನೆಯ ರೂಪುರೇಷೆ ತಯಾರು ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು ಎಲ್ಲ ಬ್ಯಾಂಕ್ ಗಳ ಪ್ರತಿನಿಧಿಗಳು ಇರಲಿದ್ದಾರೆ. ದೇಶದ ಆರ್ಥಿಕ ವಲಯದಲ್ಲಿ ಇದೊಂದು ಪ್ರಮುಖ ಯೋಜನೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.[ಕ್ಯಾಂಪಸ್ ಸಂದರ್ಶನಕ್ಕೆ ಅವಕಾಶ ನೀಡಿ: ಬ್ಯಾಂಕ್ ಗಳ ಮನವಿ]
ಕೆವೈಸಿ ಈಗ ಮತ್ತಷ್ಟು ಸರಳ
ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಗ್ರಾಹಕರ ಮಾಹಿತಿ ದಾಖಲಾತಿ(ಕೆವೈಸಿ)ಯನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಇದರೊಂದಿಗೆ ಕೆವೈಸಿಗೆ ಸಂಬಂಧಿಸಿದ ಮಾಹಿತಿ ದಾಖಲು ಮಾಡಲು ನೀಡಿದ್ದ ಸಮಯ ಮಿತಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications