Breaking: 3 ತಿಂಗಳ ಹಿಂದೆಯೇ 2000 ರೂ. ನೋಟಿನ ಮುದ್ರಣ ಬಂದ್!
ನವದೆಹಲಿ, ಡಿಸೆಂಬರ್ 12: ಭಾರತದಲ್ಲಿ 2000 ಮುಖಬೆಲೆ ನೋಟುಗಳ ಮುದ್ರಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ 3 ವರ್ಷಗಳ ಹಿಂದೆಯೇ ನಿಲ್ಲಿಸಿದೆ ಎಂದು ಬಿಜೆಪಿ ಸಂಸದ ಸುಶೀಲ್ ಮೋದಿ ಹೇಳಿದ್ದಾರೆ.
ದೇಶದಲ್ಲಿ 2000 ರೂಪಾಯಿ ನೋಟುಗಳನ್ನು ಜನರು ಸಂಗ್ರಹಿಸಿ ಇಟ್ಟುಕೊಳ್ಳುತ್ತಿದ್ದಾರೆ. ಅದೇ ನೋಟುಗಳನ್ನು ಭಯೋತ್ಪಾದಕ ನಿಧಿ ಮತ್ತು ಮಾದಕವಸ್ತುಗಳ ಕಳ್ಳಸಾಗಾಣಿಕೆ ಮತ್ತು ಕಪ್ಪುಹಣಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
500 ರೂಪಾಯಿ ಮತ್ತು 1000 ರೂಪಾಯಿ ಮೌಲ್ಯದ ನೋಟುಗಳನ್ನು ಬ್ಯಾನ್ ಮಾಡಿದ ನಂತರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತು. ಇದೀಗ 2000 ರೂಪಾಯಿ ಮುಖಬೆಲೆ ನೋಟುಗಳ ಮುದ್ರಣವನ್ನು 3 ತಿಂಗಳ ಹಿಂದೆಯೇ ನಿಲ್ಲಿಸಲಾಗಿದೆ ಎಂಬುದನ್ನು ಸಂಸದ ಸುಶೀಲ್ ಮೋದಿ ಹೇಳಿದ್ದಾರೆ.

ನೋಟ್ ಬ್ಯಾನ್ ಕ್ರಮದ ಬಗ್ಗೆ ಚಿದಂಬರಂ ವಾದ:
"ನನ್ನ ಲೆಕ್ಕಾಚಾರದಲ್ಲಿ ಈ ಸಂಪೂರ್ಣ ಪ್ರಯೋಗವನ್ನು ಸುಮಾರು 26 ಗಂಟೆಗಳಲ್ಲಿ ಮಾಡಲಾಗಿದೆ ಎಂದು ತೋರಿಸುತ್ತದೆ. ನವೆಂಬರ್ 7ರ ಮಧ್ಯಾಹ್ನದ ನಂತರ ರಿಸರ್ವ್ ಬ್ಯಾಂಕಿಗೆ ಪತ್ರವನ್ನು ತಲುಪಿಸಲಾಗಿದ್ದು, ನಂತರ ನವೆಂಬರ್ 8ರಂದು ದೆಹಲಿಯಲ್ಲಿ ಭೇಟಿಯಾಗಲು ದೂರವಾಣಿ ಮೂಲಕ ಕೇಂದ್ರೀಯ ಮಂಡಳಿ ಸಭೆ ಕರೆಯಲಾಯಿತು. ಸಂಜೆ 5:30ಕ್ಕೆ ಸಭೆ ನಡೆದಿದ್ದು, ಒಂದು ಅಥವಾ ಒಂದೂವರೆ ಗಂಟೆಯೊಳಗೆ ಶಿಫಾರಸುಗಳನ್ನು ಕೈಯಿಂದ ಸಂಪುಟಕ್ಕೆ ತೆಗೆದುಕೊಂಡು ಹೋಗಲಾಯಿತು.
ಪ್ರಧಾನಿ ನರೇಂದ್ರ ಮೋದಿ ರಾತ್ರಿ 8 ಗಂಟೆಗೆ ದೂರದರ್ಶನದ ಮೂಲಕ ನೋಟ್ ಬ್ಯಾನ್ ನಿರ್ಧಾರವನ್ನು ಪ್ರಕಟಿಸಿದರು. ಇದರದ ಬಗ್ಗೆ ಅಸಮ್ಮತಿಯನ್ನು ವ್ಯಕ್ತಪಡಿಸಿದ ಹಿರಿಯ ವಕೀಲರು, "ಇದು ಅತ್ಯಂತ ಅತಿರೇಕದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಾಗಿದ್ದು, ಕಾನೂನಿನ ನಿಯಮವನ್ನು ಅಪಹಾಸ್ಯ ಮಾಡುತ್ತದೆ," ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications