ಧರ್ಮ ವೈಯಕ್ತಿಕ ವಿಷ್ಯ, ನಾನೊಬ್ಬ ಶಿವಭಕ್ತ: ರಾಹುಲ್ ಗಾಂಧಿ
ಅಹಮದಾಬಾದ್, ಡಿಸೆಂಬರ್ 01 : ಗುಜರಾತಿನ ವಿಧಾನಸಭೆ ಚುನಾವಣೆ ಪ್ರಚಾರ ನಿರತ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರ ಕುಟುಂಬದ ಮೂಲದ ಬಗ್ಗೆ ಭಾರಿ ಚರ್ಚೆ ನಡೆದಿದೆ. ಬಿಜೆಪಿ-ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಪೂರ್ಣವಿರಾಮ ಹಾಕುವಂಥ ಹೇಳಿಕೆಯನ್ನು ರಾಹುಲ್ ನೀಡಿದ್ದಾರೆ.
'ನಾನೊಬ್ಬ ಶಿವಭಕ್ತ, ಧರ್ಮಪಾಲನೆ ವೈಯಕ್ತಿಕ ವಿಷಯ, ನನ್ನ ಧರ್ಮದ ಬಗ್ಗೆ ಬೇರೊಬ್ಬರಿಂದ ಪ್ರಮಾಣಪತ್ರ ಬೇಕಾಗಿಲ್ಲ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಹೇಳೀದ್ದಾರೆ. ರಾಹುಲ್ ಹೇಳಿಕೆ ಇರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡರು ಹೊರಹಾಕಿದ್ದಾರೆ.

' ನನ್ನ ಅಜ್ಜಿ ಹಾಗೂ ನನ್ನ ಕುಟುಂಬವೆಲ್ಲ ಶಿವನ ಆರಾಧಕರು, ಧರ್ಮ ಎಂಬುದು ಖಾಸಗಿ ವಿಷಯವಾಗಿದ್ದು, ನಮ್ಮ ನಂಬಿಕೆ, ಧರ್ಮವನ್ನು ವೈಯಕ್ತಿಕ ಜೀವನಕ್ಕೆ ಮೀಸಲಾಗಿಟ್ಟುಕೊಂಡಿದ್ದೇವೆ, ನಮ್ಮ ಧರ್ಮ, ಆಚರಣೆ ಬಗ್ಗೆ ಯಾರೊಬ್ಬರಿಂದಲೂ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ' ಎಂದು ರಾಹುಲ್ ಅವರು ಹೇಳಿದ್ದೆ.
ಅಮ್ರೇಲಿಯಲ್ಲಿ ನಡೆದ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅವರು ಧರ್ಮ, ಆಚರಣೆ ಬಗ್ಗೆ ಮಾತನಾಡಿದರು. (ಒನ್ಇಂಡಿಯಾ ಸುದ್ದಿ)
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications