ಚಂದ್ರಯಾನ 2: ಜುಲೈ 21-22 ರಂದು ಬಾಹುಬಲಿಯ ಮರುಉಡಾವಣೆ?
ಬೆಂಗಳೂರು, ಜುಲೈ 17: ತಾಂತ್ರಿಕ ದೋಷದಿಂದಾಗಿ ನಭಕ್ಕೆ ಚಿಮ್ಮದ 'ಬಾಹುಬಲಿ'ಯನ್ನು ಜುಲೈ 21 ಅಥವಾ 22 ರಂದು ಇಸ್ರೋ ಮರುಉಡಾವಣೆ ಮಾಡಲಿದೆಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಇದುವರೆಗೂ ಯಾವ ದೇಶವೂ ಹೋಗಿರದ ಚಂದ್ರನ ಮೇಲ್ಮೈ ಗೆ ತೆರಳಿ ಅಧ್ಯಯನ ನಡೆಸುವ ಚಂದ್ರಯಾನ-2 ಜುಲೈ 15 ರಂದು ಆಗಸಕ್ಕೆ ಚಿಮ್ಮಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಾದ ತಾಂತ್ರಿಕ ಅಡಚಣೆಯಿಂದ ಉಡಾವಣೆಯನ್ನು ಇಸ್ರೋ ರದ್ದುಗೊಳಿಸಿತ್ತು.
2009 ರಲ್ಲಿ ನಡೆದಿದ್ದ ಚಂದ್ರಯಾನ 1 ರ ಯಶಸ್ಸಿನ ನಂತರ ಸ್ಪೂರ್ತಿ ಪಡೆದ ಇಸ್ರೋ ಚಂದ್ರಯಾನ 2 ರ ಯೋಜನೆ ರೂಪಿಸಿತ್ತು. ಕೊನೆಯ ಕ್ಷಣದಲ್ಲಿ ಅದರ ಉಡಾವಣೆ ರದ್ದಾದ ಹಿನ್ನೆಲೆಯಲ್ಲಿ ಇದೇ ಜುಲೈ 21 ರ ಸಂಜೆ ಅಥವಾ 22 ರ ಬೆಳಗ್ಗಿನ ಜಾವ ಬಾಹುಬಲಿ ಉಡಾವಣಾ ವಾಹನ(ಜಿಎಸ್ ಎಲ್ ವಿ) ಆಗಸಕ್ಕೆ ಹಾರಲಿದೆ.

ಆದರೆ ಈ ಕುರಿತು ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications