ಪಾಕ್ ವಶದಲ್ಲಿ ವಿಪರೀತ ಒತ್ತಡದಲ್ಲಿದ್ದಾರೆ ಕುಲಭೂಷಣ್ ಜಾಧವ್
ನವದೆಹಲಿ, ಸೆಪ್ಟೆಂಬರ್ 2: ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿ ಆಗಿರುವ, ಭಾರತ ನೌಕಾ ಸೇನೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಸೋಮವಾರದಂದು ಭಾರತದ ಡೆಪ್ಯೂಟಿ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಭೇಟಿ ಆಗಿ, ಕುಲಭೂಷಣ್ ಜಾಧವ್ ಅವರಿಂದ ಪಾಕಿಸ್ತಾನವು ಸುಳ್ಳಾದ ತಪ್ಪೊಪ್ಪಿಗೆ ಹೇಳಿಕೆ ಗಿಳಿಪಾಠ ಹೇಳಿಸಿರುವುದರಿಂದ ವಿಪರೀತ ಒತ್ತಡದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
"ಒಪ್ಪಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲದಂಥ ಆರೋಪ ಹೊರೆಸಿ, ಕುಲಭೂಷಣ್ ಜಾಧವ್ ನಿಂದ ಸುಳ್ಳಾದ ತಪ್ಪೊಪ್ಪಿಗೆ ಹೇಳಿಕೆ ಕೊಡಿಸಿರುವ ಪಾಕಿಸ್ತಾನದ ಸುಪರ್ದಿಯಲ್ಲಿ ಜಾಧವ್ ವಿಪರೀತ ಒತ್ತಡದಲ್ಲಿ ಇದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸೋಮವಾರ ಹೇಳಿದೆ.
ಇದೇ ವೇಳೆ ವಿದೇಶಾಂಗ ಸಚಿವರಾದ ಎಸ್. ಜಯಶಂಕರ್ ಅವರು ಕುಲಭೂಷಣ್ ಜಾಧವ್ ಅವರ ತಾಯಿ ಜತೆಗೆ ಮಾತನಾಡಿದ್ದಾರೆ. ಹಾಗೂ ಸೋಮವಾರದಂದು ನಡೆದ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯಾಲಯದ ಆದೇಶದ ನಂತರ ಇದೇ ಮೊದಲ ಬಾರಿಗೆ ಕುಲಭೂಷಣ್ ಜಾಧವ್ ರ ದೂತಾವಾಸ ಸಂಪರ್ಕಕ್ಕೆ ಪಾಕಿಸ್ತಾನವು ಅವಕಾಶ ಮಾಡಿಕೊಟ್ಟಿತ್ತು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications