ವಿನೋದ್ ಖನ್ನಾ ಸಾವು: ಹೊಸ ಪೀಳಿಗೆಯ ನಟರ ಮೇಲೆ ರಿಷಿ ಕಪೂರ್ ಕಿಡಿ
ಇತ್ತೀಚೆಗಿನ ಯುವ ನಟರಲ್ಲಿ ಯಾರೂ ಆ ಅಂತ್ಯಕ್ರಿಯೆಗೆ ಬಾರದಿದ್ದಕ್ಕೆ ರಿಷಿ ಕಪೂರ್ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಮುಂಬೈ, ಏಪ್ರಿಲ್ 28: ಗುರುವಾರ ನಿಧನರಾದ ಬಾಲಿವುಡ್ ನ ಹಿರಿಯ ನಟ ವಿನೋದ್ ಖನ್ನಾ ಅವರ ಅಂತ್ಯಕ್ರಿಯೆಗೆ ಬಾರದಿದ್ದ ಇಂದಿನ ತಲೆಮಾರಿನ ನಟರ ಬಗ್ಗೆ ಹಿರಿಯ ನಟ ರಿಷಿ ಕಪೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈನಲ್ಲಿ ಗುರುವಾರ ಸಂಜೆ ನಡೆದ ಅಂತ್ಯಕ್ರಿಯೆಯಲ್ಲಿ ರಿಷಿ ಕಪೂರ್, ಅಮಿತಾಭ್ ಬಚ್ಚನ್ ಭಾಗವಹಿಸಿದ್ದರು. ಇನ್ನು ಆನಂತರದ ಪೀಳಿಗೆಯ ನಟರಲ್ಲಿ ಜಾಕಿ ಶ್ರಾಫ್, ಚುಂಕಿ ಪಾಂಡೆ ಬಂದಿದ್ದರು. ಅವರ ನಂತರದ ಪೀಳಿಕೆಯ ನಟರಲ್ಲಿ ಅಭಿಷೇಕ್ ಬಚ್ಚನ್, ದಿಯಾ ಮಿರ್ಜಾ ಬಂದಿದ್ದರು.'['ಅಮರ್' ಅಂತ್ಯಕ್ರಿಯೆಯಲ್ಲಿ ಕಣ್ಣೀರು ಹಾಕಿದ 'ಅಕ್ಬರ್', 'ಅಂತೋನಿ'!]

ಆದರೆ, ಇತ್ತೀಚೆಗಿನ ಯುವ ನಟರಲ್ಲಿ ಯಾರೂ ಆ ಅಂತ್ಯಕ್ರಿಯೆಗೆ ಬಾರದಿದ್ದಕ್ಕೆ ರಿಷಿ ಕಪೂರ್ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.[ವಿನೋದ್ ಖನ್ನಾ ಅಗಲಿಕೆಗೆ ಕಂಬಿನಿ ಮಿಡಿದ ಬಾಲಿವುಡ್ ಮತ್ತು ಕ್ರಿಕೆಟಿಗರು]
Shameful. Not ONE actor of this generation attended Vinod Khanna's funeral. And that too he has worked with them. Must learn to respect.
— Rishi Kapoor (@chintskap) April 27, 2017
ಇದೊಂದು ನಾಚಿಕೆಗೇಡಿನ ವಿಚಾರ. ಇಂದು ಸ್ಟಾರ್ ಎನಿಸಿಕೊಂಡವರು ಚಿತ್ರರಂಗದ ಹಿರಿಯರೊಬ್ಬರ ಅಂತ್ಯಕ್ರಿಯೆಗೆ ಬಾರದಿರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications