ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿನೋದ್ ಖನ್ನಾ ಸಾವು: ಹೊಸ ಪೀಳಿಗೆಯ ನಟರ ಮೇಲೆ ರಿಷಿ ಕಪೂರ್ ಕಿಡಿ

ಇತ್ತೀಚೆಗಿನ ಯುವ ನಟರಲ್ಲಿ ಯಾರೂ ಆ ಅಂತ್ಯಕ್ರಿಯೆಗೆ ಬಾರದಿದ್ದಕ್ಕೆ ರಿಷಿ ಕಪೂರ್ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

|
Google Oneindia Kannada News

ಮುಂಬೈ, ಏಪ್ರಿಲ್ 28: ಗುರುವಾರ ನಿಧನರಾದ ಬಾಲಿವುಡ್ ನ ಹಿರಿಯ ನಟ ವಿನೋದ್ ಖನ್ನಾ ಅವರ ಅಂತ್ಯಕ್ರಿಯೆಗೆ ಬಾರದಿದ್ದ ಇಂದಿನ ತಲೆಮಾರಿನ ನಟರ ಬಗ್ಗೆ ಹಿರಿಯ ನಟ ರಿಷಿ ಕಪೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈನಲ್ಲಿ ಗುರುವಾರ ಸಂಜೆ ನಡೆದ ಅಂತ್ಯಕ್ರಿಯೆಯಲ್ಲಿ ರಿಷಿ ಕಪೂರ್, ಅಮಿತಾಭ್ ಬಚ್ಚನ್ ಭಾಗವಹಿಸಿದ್ದರು. ಇನ್ನು ಆನಂತರದ ಪೀಳಿಗೆಯ ನಟರಲ್ಲಿ ಜಾಕಿ ಶ್ರಾಫ್, ಚುಂಕಿ ಪಾಂಡೆ ಬಂದಿದ್ದರು. ಅವರ ನಂತರದ ಪೀಳಿಕೆಯ ನಟರಲ್ಲಿ ಅಭಿಷೇಕ್ ಬಚ್ಚನ್, ದಿಯಾ ಮಿರ್ಜಾ ಬಂದಿದ್ದರು.'['ಅಮರ್' ಅಂತ್ಯಕ್ರಿಯೆಯಲ್ಲಿ ಕಣ್ಣೀರು ಹಾಕಿದ 'ಅಕ್ಬರ್', 'ಅಂತೋನಿ'!]

Rishi Kapoor Rails Against 'Today's So-Called Stars' For Not Attending Khanna's funeral

ಆದರೆ, ಇತ್ತೀಚೆಗಿನ ಯುವ ನಟರಲ್ಲಿ ಯಾರೂ ಆ ಅಂತ್ಯಕ್ರಿಯೆಗೆ ಬಾರದಿದ್ದಕ್ಕೆ ರಿಷಿ ಕಪೂರ್ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.[ವಿನೋದ್ ಖನ್ನಾ ಅಗಲಿಕೆಗೆ ಕಂಬಿನಿ ಮಿಡಿದ ಬಾಲಿವುಡ್ ಮತ್ತು ಕ್ರಿಕೆಟಿಗರು]

ಇದೊಂದು ನಾಚಿಕೆಗೇಡಿನ ವಿಚಾರ. ಇಂದು ಸ್ಟಾರ್ ಎನಿಸಿಕೊಂಡವರು ಚಿತ್ರರಂಗದ ಹಿರಿಯರೊಬ್ಬರ ಅಂತ್ಯಕ್ರಿಯೆಗೆ ಬಾರದಿರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ.

English summary
Actor Rishi Kapoor lashed out on "today's so called stars" for failing to attend veteran actor Vinod Khanna's funeral on Thursday evening. Mr Khanna, 70, died after a battle with cancer of the bladder.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X