Nitish Kumar: ಬಿಹಾರ ಸಿಎಂ ರಾಜೀನಾಮೆ, ಮೈತ್ರಿ ಸರ್ಕಾರ ಪತನ, ಇಂದೇ ಅಧಿಕಾರ ಸ್ವೀಕಾರ
ಬೆಂಗಳೂರು, ಜನವರಿ 28: ಬಿಹಾರ ರಾಜ್ಯದ ಮುಖ್ಯಮಂತ್ರಿ ಆರ್ಜೆಡಿ ಮುಖ್ಯಸ್ಥ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆರ್ಜೆಡಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ.
ಭಾನುವಾರ ತಮ್ಮ ಬೆಂಬಲಿಗರ ಸಹಿತ ರಾಜ್ಯಪಾಲರ ಬಳಿ ತೆರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಕ್ರಿಯಾಶೀಲರಾಗಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯವಾಗಿದ್ದ ಆರ್ಜೆಡಿ ಪಕ್ಷವನ್ನು ತನ್ನ ಸೆಳೆಯುವಲ್ಲಿ ಬಿಜೆಪಿ ನಾಯಕರ ಸಫಲವಾಗಿದ್ದಾರೆ. ಬಿಜೆಪಿ ನಾಯಕರು ಮಾತುಕತೆ ಬಳಿಕ ಅವರು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದರು.
ಇಂದೇ ಸಿಎಂ ಆಗಿ ಅಧಿಕಾರ ಸ್ವೀಕಾರ?
ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಇಂದೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರದ ಸಾರಥಿಯಾಗಲಿದ್ದಾರೆ. ಈ ಬೆಳವಣಿಗೆ ಮೂಲಕ ನಿತೀಶ್ ಕುಮಾರ್ ಎನ್ಡಿಎ ಮೈತ್ರಿಕೂಟದ ಭಾಗವಾದರು. ಕಳೆದ ಒಂಬತ್ತು ವರ್ಷಗಳಲ್ಲಿ ನಿತೀಶ್ ಕುಮಾರ್ ನಾಲ್ಕನೇ ಭಾರಿಗೆ ರಾಜಕೀಯ ಮಗ್ಗಲು ಬದಲಿಸಿದಂಗಾಗಿದೆ.
ಕೇಂದ್ರ ಬಿಜೆಪಿ ಮಣಿಸಲು ವಿರೋಧ ಪಕ್ಷಗಳೆಲ್ಲವು ಸೇರಿಕೊಂಡು ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿದ್ದರು. ಅದರಲ್ಲಿ ಆರ್ಜೆಡಿ ಸಹ ಒಂದು ಸದಸ್ಯ ಪಕ್ಷವಾಗಿತ್ತು. ಅಲ್ಲಿ ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಗುರುತಿಸಿಕೊಂಡಿತ್ತ. ಇದೀಗ ಬಿಹಾರ ಸಿಎಂ ರಾಜೀನಾಮೆಯಿಂದ ಕಾಂಗ್ರೆಸ್ನಲ್ಲಿ ತಳಮಳ ಸೃಷ್ಟಿಯಾಗಿದೆ.
ಮೈತ್ರಿಕೂಟದಲ್ಲಿದ್ದಾಗ ತಮ್ಮನ್ನು ಪ್ರಧಾನಿ ಅಭ್ಯರ್ಥಿಯಾಗಿ ಪರಿಗಣಿಸದ ಪರಿಣಾಮ ಅಸಮಾಧಾನಗೊಂಡ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ, ಮೈತ್ರಿಕೂಟದಿಂದ ಹೊರ ಬರಲು ನಿರ್ಧರಿಸಿದ್ದರು. ಅದಾದ ಬಳಿಕ ಬಿಜೆಪಿ ನಾಯಕರ ಜತೆ ಮಾತುಕತೆ, ಮೈತ್ರಿ ಕುರಿತು ಮಾತುಗತೆಗಳು ನಡೆದಿದ್ದವು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications