ಮಣಿಪುರ ಸಿಎಂ ಬೈರೇನ್ ಸಿಂಗ್ ಪುತ್ರನಿಗೆ ಐದು ವರ್ಷ ಜೈಲು
ಮಣಿಪುರ, ಮೇ 29: ಮಣಿಪುರದ ವಿಚಾರಣಾ ನ್ಯಾಯಾಲಯ ಅಲ್ಲಿನ ಮುಖ್ಯಮಂತ್ರಿ ಎನ್ ಬೈರೇನ್ ಸಿಂಗ್ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2011ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಸಿಂಗ್ ಪುತ್ರ ಅಜಯ್ ಮೀತಾಯ್ ಗೆ ಈ ಶಿಕ್ಷೆ ನೀಡಿದೆ.
ಇನ್ನು ದೂರುದಾರ ಪೋಷಕರು ತಮಗೆ ಅಪಾಯವಿದೆ ಎಂದು ಹೇಳಿರುವುದರಿಂದ ಸುಪ್ರೀಂ ಕೋರ್ಟ್ ನ ರಜಾಕಾಲದ ಪೀಠ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಮಣಿಪುರ ಮುಖ್ಯ ಕಾರ್ಯದರ್ಶಿಗೆ ಮೇ 29ರ ಮೊದಲು ಪ್ರತಿಕ್ರಿಯೆ ನೀಡುವಂತೆ ಈ ಹಿಂದೆ ಹೇಳಿತ್ತು.

ಇದಾಗಿ ಒಂದು ವಾರದ ನಂತರ ಮಣಿಪುರ ನ್ಯಾಯಾಲಯ ಈ ಪ್ರಕಟಿಸಿದೆ. ಸೆಕ್ಷನ್ 304ರ ಅಡಿಯಲ್ಲಿ ಅಜಯ್ ಮಿತಾಯ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
2011ರಲ್ಲಿ ತನ್ನ ಕಾರಿಗೆ ಜಾಗ ಬಿಡಲಿಲ್ಲ ಎಂಬ ಕಾರಣಕ್ಕೆ ಅಜಯ್ ಮಿತಾಯಿ ಇರೋಮ್ ರೋಜರ್ ಎಂಬಾತನೊಂದಿಗೆ ಜಗಳವಾಡಿದ್ದರು. ಈ ಸಂದರ್ಭ ತನ್ನಲ್ಲಿದ್ದ ಬಂದೂಕಿನಿಂದ ಗುಂಡಿಕ್ಕಿ ಆತನ್ನು ಮಿತಾಯಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆದಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸದ್ಯ ಇಂದು ಮಹತ್ವದ ತೀರ್ಪು ಹೊರ ಬಿದ್ದಿದ್ದು ಸಿಎಂ ಪುತ್ರನಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications