ಕಳ್ಳರಿಂದ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಗ್ರೇಟರ್ ನೊಯಿಡಾ, ನವೆಂಬರ್ 3; ನೊಯಿಡಾದ ಗ್ರಾಮವೊಂದರಲ್ಲಿ ಮೂರು ಮಹಿಳೆಯರ ಮೇಲೆ ಮನೆಗಳ್ಳರಿಂದ ಭಯಾನಕ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ.
ಈ ಕೃತ್ಯವು ನೊಯಿಡಾದ ಆಫ್ ಕರೋಲಿ ಗ್ರಾಮದಲ್ಲಿ ಜರುಗಿದ್ದು ಅತ್ಯಾಚಾರಕ್ಕೊಳಗಾದ ಮಹಿಳೆಯರು ಇಟ್ಟಿಗೆ ಗೂಡಿನ ಕಾರ್ಮಿಕರು ಎನ್ನಲಾಗಿದೆ.[ರೇಪ್ ಮಾಡಿ ವಾಟ್ಸಪ್ ನಲ್ಲಿ ವಿಡಿಯೋ ಹರಿಬಿಟ್ಟ ಬಾಲಕರು]
ಮನೆಗಳ್ಳರು ಬುಧವಾರ ಮಧ್ಯ ರಾತ್ರಿ 12;30 ಕ್ಕೆ ಇವರ ಮನೆಯನ್ನು ಹೊಡೆದು ನುಗ್ಗಿ ತಂಗಿದ್ದು ಮನೆಯನ್ನು ಲೂಟಿ ಮಾಡಿದ್ದಾರೆ. ಮನೆಯಲ್ಲಿ ಇದ್ದ ಮೂರು ಜನ ಮಹಿಳೆಯರ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಇವರು ಆ ಮನೆಯಲ್ಲಿ ಗುರುವಾರವೂ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳರು ನಿನ್ನೆ ಮಧ್ಯರಾತ್ರಿಯೇ ಮನೆಯನ್ನು ಒಡೆದು ಒಳನುಗ್ಗಿ ಮನೆಯಲ್ಲಿ ರಾಬರಿ ನಡೆಸಿದ್ದಾರೆ. ಮಹಿಳೆಯರ ಮೇಲೆ ಮನಬಂದಂತೆ ವರ್ತಿಸುತ್ತಾ ಅತ್ಯಾಚಾರ ವೆಸಿಗಿದರು ಎಂದು ಮಹಿಳೆಯರು ತಿಳಿಸಿದ್ದಾಗಿ ನೊಯಿಡಾದ ಪೊಲೀಸ್ ಆಫೀಸರ್ ತಿಳಿಸಿದ್ದಾರೆ.[ವಿಡಿಯೋ ವಿಡಂಬನೆ : ಅತ್ಯಾಚಾರಕ್ಕೆ ಕಾರಣ ಯಾರು?]
ಈ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೊಳಗಾಗಿ ಬಳಲಿರುವ ಮಹಿಳೆಯರಿಗೆ ವೈಧ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗ್ರೇಟರ್ ನೊಯಿಡಾದ ಪೊಲೀಸ್ ಅಧೀಕ್ಷಕ ಸುಜಾತಾ ಸಿಂಗ್ ತಿಳಿಸಿದ್ದಾರೆ.
ಅತ್ಯಾಚಾರ ವೆಸಗಿದ ಕಳ್ಳರನ್ನು ಸೆರೆಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧೀಕ್ಷಕ ತಿಳಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications