ಕೊಟ್ಟ ಭರವಸೆ ಈಡೇರಿಸುವುದು ಬಿಜೆಪಿ ಅಲ್ಲ, ಕಾಂಗ್ರೆಸ್: ರಾಬರ್ಟ್ ವಾದ್ರಾ
ನವದೆಹಲಿ, ಮೇ 17: ಬಿಜೆಪಿ ಕೊಡುವುದು ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ಮಾತ್ರ. ಕೊಟ್ಟ ಭರವಸೆಗಳನ್ನು ಈಡೇರಿಸುವುದು ಕಾಂಗ್ರೆಸ್ ಪಕ್ಷ ಎಂದು ಉತ್ತರ ಪ್ರದೇಶದ (ಪೂರ್ವ) ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಫೇಸ್ಬುಕ್ನಲ್ಲಿ ಬರಹ ಪ್ರಕಟಿಸಿರುವ ರಾಬರ್ಟ್ ವಾದ್ರಾ, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
'ಜನರಿಗೆ ತಾನು ನೀಡಿದ ಭರವಸೆ ನೀಡಿದ್ದನ್ನು ಕಾಂಗ್ರೆಸ್ ಈಡೇರಿಸುತ್ತದೆ. ಬಿಜೆಪಿ ಮಾಡಿದಂತೆ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ಬಿಜೆಪಿ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ನಾವು ಎಲ್ಲ ಅಗತ್ಯಗಳನ್ನೂ ಪೂರೈಸುತ್ತೇವೆ' ಎಂದು ವಾದ್ರಾ ಹೇಳಿದ್ದಾರೆ.
ಅಲ್ಲದೆ, ವಾದ್ರಾ ಎರಡು ಫೋಟೊಗಳನ್ನು ಕೂಡ ಹಂಚಿಕೊಂಡಿದ್ದಾರೆ. ಒಂದು ಫೋಟೊದಲ್ಲಿ ಅವರು ಕಾಂಗ್ರೆಸ್ಗಾಗಿ ಮತಯಾಚನೆ ಮಾಡುತ್ತಿದ್ದಾರೆ. ಇನ್ನೊಂದು ಫೋಟೊದಲ್ಲಿ ಬಡವರಿಗೆ ಆಹಾರ ಹಂಚುತ್ತಿರುವುದನ್ನು ಕಾಣಬಹುದು.

ನಾವು ನಮ್ಮ ಭರವಸೆಗಳೊಂದಿಗೆ ಖಚಿತವಾಗಿ ನಿಲ್ಲುತ್ತೇವೆ. ನವ ಭಾರತಕ್ಕಾಗಿ ಮತ ಹಾಕಿ ಎಂದು ಅವರು ಹೇಳಿದ್ದಾರೆ.
ರಾಬರ್ಟ್ ವಾದ್ರಾ ಅವರ ವಿರುದ್ಧ ಮೂರು ಪ್ರಕರಣಗಳಿವೆ. ರಾಜಸ್ಥಾನದ ಬಿಕಾನೇರ್ನಲ್ಲಿ ಭೂಮಿ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣ, 2009ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲಿಯಂ ಡೀಲ್ ಪ್ರಕರಣ ಮತ್ತು ಯುನೈಟೆಡ್ ಕಿಂಗ್ಡಮ್ನಲ್ಲಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಗಳು ನ್ಯಾಯಾಲಯದಲ್ಲಿವೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications