ಕೊಟ್ಟ ಭರವಸೆ ಈಡೇರಿಸುವುದು ಬಿಜೆಪಿ ಅಲ್ಲ, ಕಾಂಗ್ರೆಸ್: ರಾಬರ್ಟ್ ವಾದ್ರಾ
ನವದೆಹಲಿ, ಮೇ 17: ಬಿಜೆಪಿ ಕೊಡುವುದು ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ಮಾತ್ರ. ಕೊಟ್ಟ ಭರವಸೆಗಳನ್ನು ಈಡೇರಿಸುವುದು ಕಾಂಗ್ರೆಸ್ ಪಕ್ಷ ಎಂದು ಉತ್ತರ ಪ್ರದೇಶದ (ಪೂರ್ವ) ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಫೇಸ್ಬುಕ್ನಲ್ಲಿ ಬರಹ ಪ್ರಕಟಿಸಿರುವ ರಾಬರ್ಟ್ ವಾದ್ರಾ, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
'ಜನರಿಗೆ ತಾನು ನೀಡಿದ ಭರವಸೆ ನೀಡಿದ್ದನ್ನು ಕಾಂಗ್ರೆಸ್ ಈಡೇರಿಸುತ್ತದೆ. ಬಿಜೆಪಿ ಮಾಡಿದಂತೆ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ಬಿಜೆಪಿ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ನಾವು ಎಲ್ಲ ಅಗತ್ಯಗಳನ್ನೂ ಪೂರೈಸುತ್ತೇವೆ' ಎಂದು ವಾದ್ರಾ ಹೇಳಿದ್ದಾರೆ.
ಅಲ್ಲದೆ, ವಾದ್ರಾ ಎರಡು ಫೋಟೊಗಳನ್ನು ಕೂಡ ಹಂಚಿಕೊಂಡಿದ್ದಾರೆ. ಒಂದು ಫೋಟೊದಲ್ಲಿ ಅವರು ಕಾಂಗ್ರೆಸ್ಗಾಗಿ ಮತಯಾಚನೆ ಮಾಡುತ್ತಿದ್ದಾರೆ. ಇನ್ನೊಂದು ಫೋಟೊದಲ್ಲಿ ಬಡವರಿಗೆ ಆಹಾರ ಹಂಚುತ್ತಿರುವುದನ್ನು ಕಾಣಬಹುದು.

ನಾವು ನಮ್ಮ ಭರವಸೆಗಳೊಂದಿಗೆ ಖಚಿತವಾಗಿ ನಿಲ್ಲುತ್ತೇವೆ. ನವ ಭಾರತಕ್ಕಾಗಿ ಮತ ಹಾಕಿ ಎಂದು ಅವರು ಹೇಳಿದ್ದಾರೆ.
ರಾಬರ್ಟ್ ವಾದ್ರಾ ಅವರ ವಿರುದ್ಧ ಮೂರು ಪ್ರಕರಣಗಳಿವೆ. ರಾಜಸ್ಥಾನದ ಬಿಕಾನೇರ್ನಲ್ಲಿ ಭೂಮಿ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣ, 2009ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲಿಯಂ ಡೀಲ್ ಪ್ರಕರಣ ಮತ್ತು ಯುನೈಟೆಡ್ ಕಿಂಗ್ಡಮ್ನಲ್ಲಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಗಳು ನ್ಯಾಯಾಲಯದಲ್ಲಿವೆ.
-
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications