ಎಲ್ಲೆ ಮೀರಿದ ಸಂಘರ್ಷ: ಉದ್ಘಾಟನೆಯ ಮರುದಿನವೇ RSS ಕಚೇರಿ ಧ್ವಂಸ
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಕಚೇರಿ ಉದ್ಘಾಟನೆಗೊಂಡ ಮರುದಿನವೇ ಧ್ವಂಸಗೊಂಡಿದೆ. ಕೇರಳ ಕಣ್ಣೂರಿನ ಪೆರುಂತಟ್ಟಿಲ್ ಎನ್ನುವಲ್ಲಿ ಹೊಸ ಕಚೇರಿ ಉದ್ಘಾಟನೆಗೊಂಡಿತ್ತು.
ಕಣ್ಣೂರು, ಮೇ 1: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಕಚೇರಿ ಉದ್ಘಾಟನೆಗೊಂಡ ಮರುದಿನವೇ ಧ್ವಂಸಗೊಂಡಿದೆ.
ಕೇರಳ ಕಣ್ಣೂರಿನ ಪೆರುಂತಟ್ಟಿಲ್ ಎನ್ನುವಲ್ಲಿ RSSನ ನೂತನ ಕಚೇರಿ ಏಪ್ರಿಲ್ 30ರಂದು ಉದ್ಘಾಟನೆಗೊಂಡಿತ್ತು. 'ಸೇವಾಲಯಂ' ಹೆಸರಿನ ಈ RSS ಕಚೇರಿಯನ್ನು ಸಂಘಟನೆಯ ಹಿರಿಯ ಮುಖಂಡ ನಂದಕುಮಾರ್ ಉದ್ಘಾಟಿಸಿದ್ದರು. (ಕೇರಳದಲ್ಲಿ ಸಂಘ ಪರಿವಾರದ ತಲೆಗಳಿಗೆ ಬೆಲೆಯಿಲ್ಲ)

ಉದ್ಘಾಟನೆಯ ಮರುದಿನವೇ (ಮೇ 1) ಕಚೇರಿಯನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಕಚೇರಿಯ ಟೇಬಲ್, ಕುರ್ಚಿ, ಹೂಕುಂಡ ಸೇರಿದಂತೆ ಕಚೇರಿಯಲ್ಲಿನ ವಸ್ತುಗಳನ್ನು ಧ್ವಂಸಗೊಳಿಸಿ ಚೆಲ್ಲಾಪಿಲ್ಲಿಗೊಳಿಸಿದ್ದಾರೆ.
ನಿನ್ನೆ ಕಚೇರಿ ಉದ್ಘಾಟನೆಗೊಂಡಿತ್ತು, ಇಂದು ಎಡಪಕ್ಷದ ಗೂಂಡಾಗಳು ಕಚೇರಿಯನ್ನು ಧ್ವಂಸಗೊಳಿಸಿದ್ದಾರೆಂದು RSS ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಕೇರಳದ ಕಣ್ಣೂರು, ತ್ರಿಶೂರು, ಕೊಲ್ಲಂ, ಕೋಝಿಕ್ಕೋಡ್ ಮುಂತಾದ ಕಡೆ ಎಡಪಕ್ಷಗಳು ಮತ್ತು ಹಿಂದೂಪರ ಸಂಘಟನೆಗಳ ನಡುವೆ ಸಂಘರ್ಷ ಇಂದು ನಿನ್ನೆಯದಲ್ಲ.
RSS office vandalised within 24 hours of it's inaugural at Kannur. Yesterday RSS Karyalay was inaugurated, today Vandalised by LeftGoons. pic.twitter.com/YwyVkWlQ7O
— RSS (@RSS_Org) May 1, 2017
ಅದರಲ್ಲೂ, ಪಿಣರಾಯಿ ವಿಜಯನ್ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಭಾಗದಲ್ಲಿ ಸಂಘರ್ಷಗಳು ಎಲ್ಲೆ ಮೀರಿವೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications