ಕೇರಳದಲ್ಲಿ ಪ್ರಭಾವ ಬೀರಲು ಆರ್ ಎಸ್ ಎಸ್ ಹವಣಿಸುತ್ತಿದೆ: ಪ್ರಕಾಶ್ ಕಾರಟ್
ನವದೆಹಲಿ, ಅಕ್ಟೋಬರ್ 12: ಕೇಂದ್ರ ಸರ್ಕಾರದ ಅಧಿಕಾರ ಉಪಯೋಗಿಸಿಕೊಂಡು ಕೇರಳದಲ್ಲಿ ತನ್ನ ಪ್ರಭಾವ ಬೀರಲು ಆರ್ ಎಸ್ ಎಸ್ ಪ್ರಯತ್ನಿಸುತ್ತಿದೆ ಎಂದು ಸಿಪಿಐ ಎಂ ಮುಖ್ಯಸ್ಥ ಪ್ರಕಾಶ್ ಕಾರಟ್ ಹೇಳಿದ್ದಾರೆ.
ಕೇರಳದಲ್ಲಿ ಪ್ರಭಾವ ಬೀರಲು ಸಾಧ್ಯವಾಗುತ್ತಿಲ್ಲವೆಂದು ಆರ್ ಎಸ್ ಎಸ್ ಇದೀಗ ಕೇರಳದಲ್ಲಿ ನಡೆದ ಹಿಂಸೆ ಮತ್ತು ಹತ್ಯೆಗಳನ್ನು ಕಮ್ಯನಿಸ್ಟರ ತಲೆಗೆ ಕಟ್ಟುತ್ತಿದೆ ಎಂದು ಸಹ ಅವರು ಹೇಳಿದ್ದಾರೆ.

"ಕೇಂದ್ರದಲ್ಲಿ ತಮ್ಮ ಸರ್ಕಾರವಿರುವುದರಿಂದ ಅದರ ಅಧಿಕಾರವನ್ನು ಬಳಸಿಕೊಂಡು ಕೇರಳದಲ್ಲಿ ತನ್ನ ಗಟ್ಟಿ ನೆಲೆ ಕಂಡುಕೊಳ್ಳಲು ಆರ್ ಎಸ್ ಎಸ್ ಹವಣಿಸುತ್ತಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ"ವೆಂದು ಅವರು ದೂರಿದ್ದಾರೆ.
More From
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications