ಕೇರಳದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ; ಮೂವರು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ
ಕೇರಳದಲ್ಲಿ ಮತ್ತೆ ಆರ್ಎಸ್ಎಸ್-ಸಿಪಿಐಎಂ ನಡುವೆ ಸಂಘರ್ಷ ಭುಗಿಲೆದ್ದಿದೆ. ಕೋಯಿಕ್ಕೋಡಿನಲ್ಲಿ ಮೂವರು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹರಿತ ಆಯುಧಗಳಿಂದ ದಾಳಿ ನಡೆಸಿದ್ದು ಸಿಪಿಎಂ ಕಾರ್ಯಕರ್ತರೇ ನಡೆಸಿದ್ದಾರೆ ಎಂದು ಕೊಳ್ಳಲಾಗಿದೆ.
ಕೋಝಿಕ್ಕೋಡ್, ಮಾರ್ಚ್ 5: ಕೇರಳದಲ್ಲಿ ಮತ್ತೆ ಆರ್ಎಸ್ಎಸ್-ಸಿಪಿಐಎಂ ನಡುವೆ ಸಂಘರ್ಷ ಭುಗಿಲೆದ್ದಿದೆ. ಕೋಯಿಕ್ಕೋಡಿನಲ್ಲಿ ಮೂವರು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹರಿತ ಆಯುಧಗಳಿಂದ ದಾಳಿ ನಡೆಸಿದ್ದು ಸಿಪಿಎಂ ಕಾರ್ಯಕರ್ತರೇ ನಡೆಸಿದ್ದಾರೆ ಎಂದು ಕೊಳ್ಳಲಾಗಿದೆ.
ಘಟನೆಯಲ್ಲಿ ಮೂವರು ಸಂಘ ಪರಿವಾರದ ಮಂದಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಶುಕ್ರವಾರ ಮೂವರು ಡಿವೈಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.[ಕೇರಳ: ಆರ್ ಎಸ್ಎಸ್ ಕಛೇರಿ ಬಳಿ ಬಾಂಬ್ ಸ್ಫೋಟ; ನಾಲ್ವರಿಗೆ ಗಾಯ]

ಇನ್ನು ಗುರುವಾರ ರಾತ್ರಿ ಇದೇ ಕೋಯಿಕ್ಕೋಡ್ ನಲ್ಲಿ ಆರ್.ಎಸ್.ಎಸ್ ಕಚೇರಿಯ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿತ್ತು. ಘಟನೆಯಲ್ಲಿ 4 ಜನ ಗಾಯಗೊಂಡಿದ್ದರು.[ಕೇರಳ ರಾಜಕೀಯ ಸಂಘರ್ಷ: ಡಿವೈಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ]
ಹಿಂದಿನಿದಂಲೂ ಕೇರಳಲದಲ್ಲಿ ಆರ್.ಎಸ್.ಎಸ್ ಮತ್ತು ಸಿಪಿಎಂ ನಡುವೆ ನಡೆಯುತ್ತಿದ್ದ ಸೈದ್ಧಾಂತಿಕ ಸಂಘರ್ಷ ಸದ್ಯ ಹಿಂಸೆಯ ರೂಪವನ್ನು ಪಡೆದುಕೊಂಡಿದೆ. ಅದಕ್ಕೆ ಸಾಕ್ಷಿ ಎಂಬಂತೆ ದಿನಂಪ್ರತಿ ಒಂದಲ್ಲ ಒಂದು ಹಲ್ಲೆ ಕೊಲೆಯ ಘಟನೆಗಳು ಬೆಳಕಿಗೆ ಬರುತ್ತಿವೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications