ಪಾಕಿಸ್ತಾನ, ಚೀನಾ ಗಡಿಯಲ್ಲಿ ಭಾರತದ S-400 ಕ್ಷಿಪಣಿ ನಿಯೋಜನೆ
ನವದೆಹಲಿ ಮೇ 18: ಭಾರತವು ರಷ್ಯಾದ ಎಸ್ -400 ಕ್ಷಿಪಣಿಯನ್ನು ಪಾಕಿಸ್ತಾ, ಚೀನಾ ಗಡಿಯಲ್ಲಿ ನಿಯೋಜಿಸಲಿದೆ. ಅಮೆರಿಕದ ರಕ್ಷಣಾ ಇಂಟೆಲಿಜೆನ್ಸ್ ಹೇಳಿದೆ. ರಷ್ಯಾ ಕಳೆದ ವರ್ಷದ ಡಿಸೆಂಬರ್ನಿಂದ ಭಾರತಕ್ಕೆ ಎಸ್-400 ಕ್ಷಿಪಣಿಗಳನ್ನು ನೀಡಲು ಆರಂಭಿಸಿದೆ ಎಂದು ಗುಪ್ತಚರ ಸಂಸ್ಥೆಯ ನಿರ್ದೇಶಕರು ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಚೀನಾದ ಬೆದರಿಕೆಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಭಾರತವು ಮುಂದಿನ ತಿಂಗಳೊಳಗೆ ರಷ್ಯಾದ ಎಸ್ -400 ಕ್ಷಿಪಣಿಯನ್ನು ನಿಯೋಜಿಸಲಿದೆ ಎಂದು ಪೆಂಟಗನ್ನ ಉನ್ನತ ಗುಪ್ತಚರ ಅಧಿಕಾರಿ ಹೇಳಿದ್ದಾರೆ.
ರಕ್ಷಣಾ ಗುಪ್ತಚರ ಸಂಸ್ಥೆ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಸ್ಕಾಟ್ ಬ್ಯಾರಿಯರ್ ಅಮೆರಿಕ ಸಂಸತ್ತಿಗೆ ಈ ಕುರಿತು ಮಾಹಿತಿ ನೀಡಿದ್ದರು. ಭಾರತ ಪಾಕಿಸ್ತಾನ ಮತ್ತು ಚೀನಾಗಡಿಯಲ್ಲಿ ಈ ಕ್ಷಿಪಣಿಗಳನ್ನು ನಿಯೋಜಿಸಲಿದೆ.

ಭಾರತೀಯ ಸೇನೆಯು ತನ್ನ ದೇಶದ ಗಡಿ ಭದ್ರತೆಯನ್ನು ಬಲಪಡಿಸಲು, ಸೈಬರ್ ಭದ್ರತೆಯನ್ನು ಹೆಚ್ಚಿಸಲು ಸುಧಾರಿತ ರಕ್ಷಣಾ ಮತ್ತು ಕಣ್ಗಾವಲು ವ್ಯವಸ್ಥೆಯನ್ನು ಖರೀದಿಸಲು ಪ್ರಯತ್ನಿಸಿದೆ ಎಂದು ಜನರಲ್ ಸ್ಕಾಟ್ ಬ್ಯಾರಿಯರ್ ಭೇಟಿ ನೀಡಿದ ಅಮೆರಿಕ ಸಂಸತ್ತಿಗೆ ತಿಳಿಸಿದ್ದರು.
ಡಿಸೆಂಬರ್ 2021ರಲ್ಲಿ ರಷ್ಯಾ ಭಾರತಕ್ಕೆ S-400 ವಾಯು ರಕ್ಷಣಾ ವ್ಯವಸ್ಥೆಯನ್ನು ಮೊದಲು ವಿತರಿಸಲಾಯಿತು. ಇದರೊಂದಿಗೆ ಜೂನ್ 2022ರ ವೇಳೆಗೆ ಎರಡೂ ಗಡಿಗಳಲ್ಲಿ ಇದನ್ನು ನಿಯೋಜಿಸಲು ಭಾರತ ಚಿಂತನೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

S-400 ಕ್ಷಿಪಣಿಯ ವೈಶಿಷ್ಟ್ಯಗಳು; S-400 ಕ್ಷಿಪಣಿಯ ವೈಶಿಷ್ಟ್ಯವೆಂದರೆ ಅದನ್ನು ರಸ್ತೆಯ ಮೂಲಕ ಎಲ್ಲಿ ಬೇಕಾದರೂ ಸಾಗಿಸಬಹುದು. ಇದು 92N6E ವೇಗದ ರಾಡಾರ್ ವ್ಯವಸ್ಥೆಯನ್ನು ಹೊಂದಿದ್ದು, ಸುಮಾರು 600 ಕಿ. ಮೀ. ದೂರದಿಂದ ಬಹು ಗುರಿಗಳನ್ನು ಸುಲಭವಾಗಿ ಪತ್ತೆ ಮಾಡುತ್ತದೆ.
ಅತ್ಯಾಧುನಿಕ ಶಸ್ತ್ರಾಸ್ತ್ರಗಳಲ್ಲಿಇದು ಒಂದಾಗಿದೆ. S-400 ಕ್ಷಿಪಣಿಯಿಂದ ಶತ್ರು ವಿಮಾನವನ್ನು ಆಕಾಶದಲ್ಲಿ ಹೊಡೆಯಬಹುದು. ಇದು ನಾಲ್ಕು ವಿಭಿನ್ನ ಕ್ಷಿಪಣಿಗಳನ್ನು ಹೊಂದಿದ್ದು ಅದು ನೆಲದಿಂದ 100 ಅಡಿ ಎತ್ತರದಲ್ಲಿ ಹಾರುವಾಗಲೂ ಬೆದರಿಕೆಯನ್ನು ಪತ್ತೆಹಚ್ಚುತ್ತದೆ ಮತ್ತು ನಾಶಪಡಿಸುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications