ಪ್ರಸಿದ್ಧ ತಬಲ ವಾದಕ ಜಾಕೀರ್ ಹುಸೇನ್ ಜೊತೆ ಸಚಿನ್ ಸೆಲ್ಫಿ
ಬೆಂಗಳೂರು,ಫೆಬ್ರವರಿ,26: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಜೊತೆ ನವದೆಹಲಿಯಲ್ಲಿ ಸೆಲ್ಫೀ ತೆಗೆದುಕೊಂಡು ತಮ್ಮ ಫೇಸ್ ಬುಕ್ ಪೇಜಿನಲ್ಲಿ ಹಾಕಿ ಸಂಭ್ರಮಿಸಿದರು. ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಮತ್ತು ಜವಾಹರಲಾಲ್ ವಿಶ್ವವಿದ್ಯಾಲಯದ ಪಕ್ರಣಗಳು ತಣ್ಣಗಾಗುವಂತೆ ತೋರುತ್ತಿಲ್ಲ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಂಧನ ವಿರೋಧಿಸಿ ಚಿಕ್ಕಮಗಳೂರಿನ ಮಂದಿಯೂ ದೊಡ್ಡ ದೊಡ್ಡ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯದಿಂದ ಜಿಲ್ಲೆಗೂ ಕಾಲಿಟ್ಟಿದೆ ಜೆಎನ್ ಯು ಪ್ರಕರಣ.
ರಷ್ಯಾದ ಗಗನಯಾತ್ರಿ ಮೈಕೇಲ್ ಕೊರ್ ನೈನ್ಕೋ ಅವರು 340 ದಿನದ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ವಾಪಸಾಗಲಿದ್ದಾರೆ. ಮುರು ವಾರದ ಹಿಂದೆ ಜನಿಸಿದ ಲ್ಯಾಬ್ ಸ್ಟಾರ್ ಎಂಬ ಪ್ರಾಣಿಯ ಚಿತ್ರವು ನ್ಯಾಷನಲ್ ಸೈನ್ಸ್ ಫೌಂಡೇಶನ್ ವಿಶುವಲ್ ಮೀಡಿಯಾ ಪ್ರಶಸ್ತಿ ಪಡೆದುಕೊಂಡಿದೆ. ಹೀಗೆ ನಾನಾ ಘಟನೆಗಳು ದೇಶದಲ್ಲಿ ಘಟಿಸಿದೆ. ಇಲ್ಲಿವೆ ಇನ್ನಷ್ಟು ಸುದ್ದಿಗಳಿವೆ. [ಬೆಂಗಳೂರಲ್ಲಿ ಚಿತ್ರಾಂಗದೆ, ಬಾಹ್ಯಾಕಾಶದಲ್ಲಿ ಗೊರಿಲ್ಲಾ...!]

ಸಚಿನ್ ತೆಗೆದುಕೊಂಡ ಸೆಲ್ಫೀ
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ತಬಲ ಮಾಂತ್ರಿಕ ಜಾಕೀರ್ ಹುಸೇನ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂತಸ ಪಟ್ಟಿದ್ದು ಹೀಗೆ

ಹಳೆಯ ಫೋಟೋಕ್ಕೆ ಪ್ರಶಸ್ತಿ
ಮೈನೇ ಎಂಬ ದೇಶದಲ್ಲಿರುವ ಈಸ್ಟ್ ಬೂತ್ ಡೇಯ ಬಿಗ್ ಲೋ ಲ್ಯಾಬೋರೇಟರಿಯಲ್ಲಿ ಲಾಬ್ ಸ್ಟಾರ್ ಎಂಬ ಜೀವಿಯ ಫೋಟೋವನ್ನು 2015ರ ಬೇಸಿಗೆ ದಿನದ ಶೋದಲ್ಲಿ ಪ್ರದರ್ಶಿಸಲಾಗಿತ್ತು. ಈ ಚಿತ್ರಕ್ಕೆ ನ್ಯಾಷನಲ್ ಸೈನ್ಸ್ ಫೌಂಡೇಶನ್ ವಿಶುವಲ್ ಮೀಡಿಯಾ ಪ್ರಶಸ್ತಿ ದೊರೆತಿದೆ.

ಅಹಮದಾಬಾದಿನಲ್ಲಿ ಹಾರಾಡಿದ ತ್ರಿವರ್ಣ ಧ್ವಜ
ಅಹಮದಬಾದಿನಲ್ಲಿ ಜನರು 605ನೇ ಫೌಂಡೇಶನ್ ದಿನವನ್ನು ಹೂವಿನ ಸುರಿಮಳೆಗೈದು ಭಾರತದ ಬಾವುಟ ಹಿಡಿದು ಸಂಭ್ರಮಪಟ್ಟರು

ಚಿಟ್ ಫಂಡ್ ವಿರುದ್ಧ ಸಿಡಿದೆದ್ದ ಮಹಿಳೆಯರು
ಪಶ್ವಿಮ ಬಂಗಾಳದಲ್ಲಿ ಚಿಟ್ ಫಂಡ್ ವಿರುದ್ಧ ಪ್ರತಿಭಟನೆಗೆ ಇಳಿದ ಮಹಿಳೆಯರನ್ನು ಪೊಲೀಸರು ಬಂಧಿಸಿದರು

ದೇಶದ್ರೋಹ ಆರೋಪದಡಿ ಬಂಧಿತರಾದ ವಿದ್ಯಾರ್ಥಿಗಳು
ಜವಾಹರಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಅನಂತ್ ಪ್ರಕಾಶ್, ರಾಮನಾಗ, ಮತ್ತು ಅಶುಂತೋಷ್ ಅವರು ದೇಶ ವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದಾರೆ. ದೇಶದ್ರೋಹ ಆರೋಪದ ಮೇಲೆ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಯುವಜನ ಹಬ್ಬದಲ್ಲಿ ರಾಗಿಣಿ
ಸ್ಯಾಂಡಲ್ ವುಡ್ ನಟಿ ರಾಗಿಣಿ ಅವರು ಬೆಂಗಳೂರು ಯುವಜನ ಹಬ್ಬದಲ್ಲಿ ಪಾಲ್ಗೊಂಡು ಸಂತಸ ಪಟ್ಟಿದ್ದು ಹೀಗೆ. ರಾಗಿಣಿಯು ಮಕ್ಕಳ ಸಂಭ್ರಮ ನೋಡಿ ಖುಷಿ ಪಟ್ಟರು
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications