ಝಾಕೀರ್ ನಾಯ್ಕ್ ತಲೆಗೆ ಬೆಲೆ ಕಟ್ಟಿದ ಸಾಧ್ವಿ ಪ್ರಾಚಿ
ನವದೆಹಲಿ, ಜುಲೈ 14: ಇಸ್ಲಾಮಿಕ್ ಧಾರ್ವಿುಕ ಬೋಧಕ, ಪೀಸ್ ಟಿ.ವಿ ಮಾಲೀಕ ಝಾಕೀರ್ ನಾಯ್ಕ್ ತಲೆಗೆ ಸಾಧ್ವಿ ಪ್ರಾಚಿ ಅವರು ಬೆಲೆ ಕಟ್ಟಿದ್ದಾರೆ. ಝಾಕೀರ್ ತಲೆ ಕಡಿದು ತಂದವರಿಗೆ 50 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಬಿಜೆಪಿ ಸಂಸದೆ ಸಾಧ್ವಿ ಪ್ರಾಚಿ ಅವರು ಬುಧವಾರದಂದು ಘೋಷಿಸಿದ್ದಾರೆ.
ದ್ವೇಷ ಭಾಷಣದ ಮೂಲಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿರುವ ಝಾಕೀರ್ ನಾಯ್ಕ್ ಧಾರ್ವಿುಕ ಬೋಧಕನಲ್ಲ. ಭಯೋತ್ಪಾದಕ ಎಂದು ಸಾಧ್ವಿ ಅವರು ಬಹಿರಂಗವಾಗಿ ಘೊಷಿಸಿದ್ದಾರೆ.[ಬಾಂಗ್ಲಾದಲ್ಲಿ ಬಾಂಬ್ ಎಸೆದವರ ಮೇಲೆ ಪೊಲೀಸರ ಗುಂಡಿನ ದಾಳಿ]

ಝಾಕೀರ್ ಮಾದರಿಯ ಅನೇಕ ಬೋಧಕರು ಮದರಸಾಗಳಲ್ಲಿದ್ದಾರೆ. ನಾಯ್ಕ್ ತಲೆಗೆ ಬೆಲೆ ಕಟ್ಟಿದ್ದು ನನ್ನ ವೈಯಕ್ತಿಕ ಹೇಳಿಕೆ. ಇದರ ಹಿಂದೆ ಯಾವುದೇ ಸಂಘಟನೆಯ ಕುಮ್ಮಕ್ಕು ಇಲ್ಲ. ಈ ಬಹುಮಾನದ ಮೊತ್ತವನ್ನು ನಾನೇ ನೀಡುತ್ತೇನೆ. ಇದಕ್ಕಾಗಿ ಸರ್ಕಾರ ಅಧವಾ ವಿವಿಧ ಸಂಘಟನೆಯ ಮೊರೆಹೋಗುವುದಿಲ್ಲ ಎಂದು ರೂರ್ಕಿಯಲ್ಲಿ ಸ್ಷಷ್ಟನೆ ನೀಡಿದ್ದಾರೆ.[ಝಕೀರ್ ನಾಯ್ಕ್ ಮುಂಬೈಗೆ ಬರ್ತಾ ಇಲ್ಲ!]
ಬಾಂಗ್ಲಾದೇಶದಲ್ಲಿನ ರೆಸ್ಟೊರೆಂಟ್ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಝಾಕೀರ್ ನಾಯ್ಕ್ ನ ಭಾಷಣವೇ ಪ್ರೇರಣೆಯಾಗಿದೆ ಎಂಬ ಆರೋಪವಿದೆ. ಈ ಚಾನೆಲ್ನಲ್ಲಿ ಪ್ರಸಾರವಾದ ಜಾಕಿರ್ ಭಾಷಣ ಕೇಳಿ ಉಗ್ರರು ಪ್ರಭಾವಿತರಾಗಿದ್ದರು ಎಂಬ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ನಿಷೇಧ ಹೇರಲಾಗಿದೆ.[ಕರ್ನಾಟಕದ ಸಾವಿರ ಮದ್ರಸಾಗಳಲ್ಲಿ ಸಮೀಕ್ಷೆ ಆರಂಭ]
ದುಬೈನಿಂದ ಪ್ರಸಾರವಾಗುತ್ತದೆ ಎಂದು ತಿಳಿದು ಬಂದಿರುವ ಈ ಟಿವಿ ಚಾನಲ್ ಭಾರತದಲ್ಲಿ ಯಾವುದೇ ಅಡೆ ತಡೆ ಇಲ್ಲದೆ ಮನೆಮನೆಗೂ ತಲುಪುತ್ತಿದೆ. ಈಗಾಗಲೇ ಜಾಕಿರ್ ನಾಯಕ್ನ ಭಾಷಣಗಳ ಮೇಲೆ ನಿಗಾವಹಿಸಲು ರಾಷ್ಟ್ರಿಯ ತನಿಖಾ ಸಂಸ್ಥೆ ನಿರ್ಧರಿಸಿದೆ. ಆದರೆ, ಮುಂಬೈಗೆ ಬರಬೇಕಿದ್ದ ಝಾಕೀರ್ ನಾಯ್ಕ್ ಸದ್ಯ ಆಫ್ರಿಕಾ ಪ್ರವಾಸದಲ್ಲಿದ್ದು, ಆತನ ಮೇಲೆ ಯಾವುದೇ ಸಾಕ್ಷಿ ಇಲ್ಲದ ಕಾರಣ ಬಂಧನ ಭೀತಿಯಿಂದ ಬಚಾವಾಗಿದ್ದಾನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications