ಆರ್.ಎಸ್.ಎಸ್ ಸುನಿಲ್ ಜೋಶಿ ಕೊಲೆ ಪ್ರಕರಣ: ಸಾಧ್ವಿಗೆ ಬಿಗ್ ರಿಲೀಫ್
ಆರ್.ಎಸ್.ಎಸ್. ಪ್ರಚಾರಕ ಸುನಿಲ್ ಜೋಶಿ ಕೊಲೆ ಪ್ರಕರಣದ ಆರೋಪಿಗಳ ಪಟ್ಟಿಯಿಂದ ಸಾಧ್ವಿ ಪ್ರಜ್ಞಾ ಸಿಂಗ್ ಸೇರಿ 8 ಜನರನ್ನು ಕೈಬಿಡಲಾಗಿದೆ. ಸುನಿಲ್ ಜೋಶಿ ಡಿಸೆಂಬರ್ 29, 2007ರಂದು ಮಧ್ಯಪ್ರದೇಶದ ದೆವಾಸ್ ನಲ್ಲಿ ಕೊಲೆಯಾಗಿದ್ದರು.
ಬೆಂಗಳೂರು, ಫೆಬ್ರವರಿ 1: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸುನಿಲ್ ಜೋಶಿ ಕೊಲೆ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ನಿರ್ದೋಷಿ ಎಂದು ಕೋರ್ಟ್ ಹೇಳಿದೆ. ಆರ್.ಎಸ್.ಎಸ್ ಪ್ರಚಾರಕ ಸುನಿಲ್ ಜೋಶಿ ಡಿಸೆಂಬರ್ 29, 2007ರಂದು ಮಧ್ಯಪ್ರದೇಶದ ದೆವಾಸ್ ನಲ್ಲಿ ಕೊಲೆಯಾಗಿದ್ದರು.
ಈ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ವಸುದೇವ್ ಪರ್ಮಾರ್, ಆನಂದ್ ರಾಜ್ ಕಟಾರಿಯಾ ಮತ್ತು ರಾಮಚರಣ್ ಪಾಟೀಲ್ ರನ್ನು ಆರೋಪಿಗಳನ್ನಾಗಿ ಹೆಸರಿಸಿತ್ತು. ಆದರೆ ತನಿಖೆ ವೇಳೆ ಆರೋಪಿಗಳಿಗೂ ಕೊಲೆಗೂ ಸಂಬಂಧವಿಲ್ಲ ಎಂಬುದು ಸಾಬೀತಾಗಿತ್ತು.[ಮಾಲೆಗಾಂವ್ ಸ್ಫೋಟ : ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ರಿಲೀಫ್]

ವಿಚಾರಣೆ ವೇಳೆ ಎನ್ಐಎ, ಸಾಧ್ವಿ ಕೊಲೆಯಲ್ಲಿ ಯಾವುದೇ ಪಾತ್ರ ವಹಿಸಿಲ್ಲ ಎಂದು ಹೇಳಿತ್ತು. ದೆವಾಸ್ ನ್ಯಾಯಾಲಯಕ್ಕೂ ಯಾವುದೇ ಸಾಕ್ಷ್ಯಗಳು ಸಿಗದ ಹಿನ್ನಲೆಯಲ್ಲಿ ಸಾಧ್ವಿಯನ್ನು ಈ ಪ್ರಕರಣದಿಂದ ಕೈಬಿಡಲಾಗಿದೆ.[ಸಾಧ್ವಿ ಮನೆಯಲ್ಲಿ ಸಿಕ್ಕಿದ್ದು 24 ಗೋಲ್ಡ್ ಬಿಸ್ಕೆಟ್, ಕೋಟಿ ನಗದು]
ಈ ಹಿಂದೆ 2008ರ ಮಲೆಗಾಂವ್ ಬಾಂಬ್ ಸ್ಪೋಟದಲ್ಲೂ ಸಾಧ್ವಿ ಮೇಲಿನ ಆರೋಪಗಳನ್ನು ಎನ್ಐಎ ಕೈಬಿಟ್ಟಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications