5 ಕೋಟಿ ಕೊಡದೇ ಇದ್ದರೆ.... ಸಲ್ಮಾನ್ ಖಾನ್ ಜೀವಕ್ಕೆ ಮತ್ತೆ ಅಪಾಯ?
ಬಾಲಿವುಡ್ ಅಂದ್ರೆ ಹಿಂದಿ ಸಿನಿಮಾ ರಂಗದ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವಕ್ಕೆ ಇದೀಗ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಇದೆ. ಅದರಲ್ಲೂ ಸಲ್ಮಾನ್ ಖಾನ್ ಹತ್ಯೆಗೆ ತುಂಬಾ ದೊಡ್ಡ ಮಟ್ಟದಲ್ಲೇ ಸ್ಕೆಚ್ ಹಾಕಲಾಗಿದ್ದು, ಹಲವರನ್ನು ಅರೆಸ್ಟ್ ಮಾಡಿ ಪೊಲೀಸರು ವಿಚಾರಣೆ ಕೂಡ ನಡೆಸುತ್ತಿದ್ದಾರೆ. ಇಷ್ಟೆಲ್ಲಾ ಸೂಕ್ಷ್ಮವಾಗಿರುವ ಪರಿಸ್ಥಿತಿ ಮಧ್ಯೆ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ, ಅದು ಏನು ಅಂದ್ರೆ...
ಸಲ್ಮಾನ್ ಖಾನ್ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕಾರಣ ಅವರಿಗೆ ದೊಡ್ಡ, ಬಹುದೊಡ್ಡ ಬೆಂಬಲಿಗರ ಪಡೆ ಇದೆ. ಆದರೆ ಕೆಲವು ದಿನಗಳಿಂದ ಸಲ್ಮಾನ್ ಖಾನ್ ಅವರು ಹತ್ಯೆ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿರುವುದು ದೊಡ್ಡ ಸಂಚಲನ ಸೃಷ್ಟಿ ಮಾಡಿದೆ. ಹೀಗೆ ಭಯ ಇರುವುದು ಯಾಕಂದ್ರೆ ಸಲ್ಮಾನ್ ಖಾನ್ ಅವರಿಗೆ ಜೀವ ಭಯ ಕಾಡುತ್ತಿದೆ. ಸಲ್ಮಾನ್ ಖಾನ್ ಕೊಲೆ ಮಾಡಲು ಸುಪಾರಿ ನೀಡಿದ್ದ ಆರೋಪ ಕೂಡ ಕೇಳಿ ಬಂದಿತ್ತು. ಇಷ್ಟೆಲ್ಲದರ ನಡುವೆ ಇದೀಗ ಸಲ್ಮಾನ್ ಖಾನ್ ಅವರಿಗೆ 5 ಕೋಟಿ ರೂಪಾಯಿಗೆ....

ಸಲ್ಮಾನ್ ಖಾನ್ ಅವರಿಗೆ 5 ಕೋಟಿ...
ಹೌದು, ಬಾಲಿವುಡ್ ಸ್ಟಾರ್ ಸಲ್ಮಾನ್ ಮತ್ತೆ ಜೀವ ಬೆದರಿಕೆ ಎದುರಿಸಿದ್ದಾರೆ. ನಟ ಸಲ್ಮಾನ್ ಜೀವಂತವಾಗಿ ಇರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದ್ರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ಸಂಭವಿಸುತ್ತೆ ಎಂಬ ಥ್ರೆಟ್ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಇದರ ಬಗ್ಗೆ ವಾಟ್ಸಾಪ್ ಸಂದೇಶ ಒಂದು ಬಂದಿದೆ.
ವಾಟ್ಸಾಪ್ ಸಂದೇಶದಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಮೆಂಬರ್ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ. ಲಾರೆನ್ಸ್ ಬಿಷ್ಣೋಯ್ ಜೊತೆಗೆ ಇರುವ ದ್ವೇಷ ಕೊನೆಗೊಳಿಸಲು ಬಯಸಿದರೆ, 5 ಕೋಟಿ ರೂಪಾಯಿ ಕೊಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಆರೋಪ ಮಾಡಲಾಗಿದೆ. ಮುಂಬೈ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಕೂಡ ಆರಂಭ ಮಾಡಿದ್ದಾರೆ.
ಹತ್ಯೆಗೆ ಹಲವು ಬಾರಿ ಪ್ರಯತ್ನ?
ಇದೀಗ ಸಲ್ಮಾನ್ ಖಾನ್ ಅವರ ಹತ್ಯೆ ಸಂಚು ವಿಚಾರದಲ್ಲಿ ಸ್ಫೋಟಕ ಮಾಹಿತಿ ಬಯಲಾಗಿ ಭಾರತದಲ್ಲಿ ಸಂಚಲನ ಸೃಷ್ಟಿಯಾಗಿದೆ. ಸಿನಿಮಾ ಮಂದಿ ಈಗ ನಡುಗಿ ಹೋಗಿದ್ದು, ತಾವು ಕೂತ ಜಾಗದಲ್ಲೇ ಈ ಸುದ್ದಿ ಕೇಳಿ ಬೆವತು ಹೋಗಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಹತ್ಯೆಗೆ ಬರೋಬ್ಬರಿ 25 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು. ಮಹಾರಾಷ್ಟ್ರದ ಪನ್ವೇಲ್ ಪ್ರದೇಶದಲ್ಲಿರುವ ಫಾರ್ಮ್ ಹೌಸ್ನಲ್ಲಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಸ್ಕೆಚ್ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಮುಂಬೈ ಪೊಲೀಸರು ಈಗ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸ್ಫೋಟಕ ಆರೋಪ ಬಯಲಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications