ಕೃಷ್ಣಮೃಗ ಬೇಟೆ: ಸಲ್ಮಾನ್ ಖಾನ್ ಅರ್ಜಿ ಭವಿಷ್ಯ ಸೋಮವಾರ ಪ್ರಕಟ
ಜೈಪುರ, ಮೇ 6: ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ನಟ ಸಲ್ಮಾನ್ ಖಾನ್, ಸೋಮವಾರ ಜೋಧಪುರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ನ್ಯಾಯಾಲಯದ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಸಲ್ಮಾನ್ ಖಾನ್ ಈಗಾಗಲೇ ಜೋಧಪುರಕ್ಕೆ ತೆರಳಿದ್ದಾರೆ.
ಜೋಧಪುರದ ಹಳ್ಳಿಯೊಂದರಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಜೋಧಪುರ ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದಾರೆ. ಸಲ್ಮಾನ್ ಮೇಲಿನ ಆರೋಪಗಳನ್ನು ಕೈಬಿಡುವಂತೆ ಅವರು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ.

ಸಲ್ಮಾನ್ ಸೇರಿದಂತೆ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 'ಹಮ್ ಸಾತ್ ಸಾತ್ ಹೈ' ಚಿತ್ರದ ಸಹ ಕಲಾವಿದರಾದ ಸೈಫ್ ಅಲಿ ಖಾನ್, ನೀಲಮ್, ಟಬು ಮತ್ತು ಸೊನಾಲಿ ಬೇಂದ್ರೆ ಹಾಗೂ ಜೋಧಪುರ ನಿವಾಸಿ ದುಷ್ಯಂತ್ ಸಿಂಗ್ ಅವರನ್ನು ನಿರಪರಾಧಿಗಳೆಂದು ಪ್ರಕಟಿಸಿದ್ದ ನ್ಯಾಯಾಲಯ, ಸಲ್ಮಾನ್ ಖಾನ್ ಅವರಿಗೆ ಶಿಕ್ಷೆ ವಿಧಿಸಿತ್ತು. ಎರಡು ದಿನ ಜೈಲಿನಲ್ಲಿ ಕಳೆದಿದ್ದ ಸಲ್ಮಾನ್, ಏಪ್ರಿಲ್ 7ರಂದು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications