ಉತ್ತರಾಖಂಡ್ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಅಳವಡಿಕೆ
ಡೆಹ್ರಾಡೂನ್, ಜನವರಿ 11: ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಮದರಸಾಗಳ ಪಠ್ಯದಲ್ಲಿ ಸಂಸ್ಕೃತವನ್ನು ಸೇರಿಸಲು ಉತ್ತರಾಖಂಡ್ ಮದರಸಾ ಬೋರ್ಡ್ ಸಮಿತಿ ರಚಿಸಿದೆ.
ರಾಜ್ಯದ ಎಲ್ಲಾ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಮತ್ತು ಕಂಪ್ಯೂಟರ್ ಸೇರಿಸಲು 6 ಸದಸ್ಯರ ಸಮಿತಿಯನ್ನು ಉತ್ತರಾಖಂಡ್ ಮದರಸಾ ಬೋರ್ಡ್ ರಚಿಸಿದೆ. ಅದರಲ್ಲಿ ಉತ್ತರಾಖಂಡ್ ಶಿಕ್ಷಣ ನಿರ್ದೇಶಕ ಮತ್ತು ತರಬೇಇಯ ಹೆಚ್ಚುವರಿ ನಿರ್ದೇಶಕರಾದ ಪುಷ್ಪಾ ಜೋಶಿಯವರು ಈ ಸಮಿತಿಯ ನೇತೃತ್ವ ವಹಿಸಿದ್ದರು.
ಪ್ರಸ್ತುತ, ರಾಜ್ಯದಲ್ಲಿರುವ 297 ನೋಂದಾಯಿತ ಮದರಸಾ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ, ಆಯುಷ್ ಹಾಗೂ ಸಾಮಾಜಿಕ ವಿಜ್ಞಾನವನ್ನು ಐಚ್ಛಿಕ ವಿಷಯವನ್ನಾಗಿ ನೀಡಲಾಗುತ್ತದೆ. ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲಿ ಸಂಸ್ಕೃತವನ್ನು ಕಡ್ಡಾಯವಾಗಿ ಕಲಿಸಬೇಕೆಂದು ಉತ್ತರಾಖಂಡ್ ಮದರಸಾ ವೆಲ್ ಫೇರ್ ಸೊಸೈಟಿ ಅಲ್ಲಿನ ಸರ್ಕಾರದ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರಾಖಂಡ್ ರಾಜ್ಯದಲ್ಲಿರುವ ಒಟ್ಟು 2017 ಮದರಸಾಗಳಲ್ಲಿ 25 ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

'ಮದರಸಾಗಳಲ್ಲಿ ಸಂಸ್ಕೃತ ಹಾಗೂ ಕಂಪ್ಯೂಟರ್ ವಿಜ್ಞಾನವನ್ನು ಐಚ್ಛಿಕ ಭಾಷೆಯಾಗಿ ಸೇರಿಸುವ ಪ್ರಸ್ತಾವನೆಗೆ ಮಂಡಳಿಯ ಸಾಮಾನ್ಯ ಸಮಿತಿ ಸಮ್ಮತಿ ಸೂಚಿಸಿದ್ದು, ಅನುಮೋದನೆಗಾಗಿ ಉನ್ನತ ಸಮಿತಿಗೆ ರವಾನಿಸಲಾಗಿದೆ' ಎಂದು ಯುಎಂಇಬಿನ ಡೆಪ್ಯುಟಿ ರಿಜಿಸ್ಟ್ರಾರ್ ಹಾಜಿ ಅಕ್ಲಾಕ್ ಅಹ್ಮದ್ ಅನ್ಸಾರಿ ತಿಳಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications