Get Updates
Get notified of breaking news, exclusive insights, and must-see stories!

ಶಶಿಕಲಾಗೆ ಸುಪ್ರೀಂಕೋರ್ಟಿನಿಂದ ಸಿಕ್ತು ತಾತ್ಕಾಲಿಕ ನೆಮ್ಮದಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ ಹೇಳಿೆ

ನವದೆಹಲಿ, ಫೆಬ್ರವರಿ 10:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ.

ಈ ಅರ್ಜಿಯನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯು ಶಶಿಕಲಾ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಕ್ರಮವನ್ನು ಪ್ರಶ್ನಿಸಿದ ಪಟ್ಟ ಪಂಚಾಯತ್ ಇಯಕ್ಕಂ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

Sasikala

ಈ ಅರ್ಜಿ ಶುಕ್ರವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿತ್ತು. ಈಗಾಗಲೇ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಭೀತಿಯಿಂದ ತಾತ್ಕಾಲಿಕ ನೆಮ್ಮದಿ ಪಡೆದುಕೊಂಡಿರುವ ಶಶಿಕಲಾ ಅವರಿಗೆ ಈ ಪಿಐಎಲ್ ನಿಂದ ಸದ್ಯಕ್ಕೆ ಯಾವುದೇ ಭೀತಿ ಇಲ್ಲ. ಯಾವುದೇ ಕೇಸಿನಲ್ಲಿ ಶಶಿಕಲಾ ವಿರುದ್ದವಾಗಿ ತೀರ್ಪು ಹೊರಬಿದ್ದಿದ್ದೇ ಆದರೆ ಅವರು ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+