ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾವೇರಿ ಜಲ ವಿವಾದ: ತಮಿಳುನಾಡಿಗೆ ಸುಪ್ರಿಂ ಕೋರ್ಟಿನಲ್ಲಿ ಹಿನ್ನಡೆ
Recommended Video
ಕಾವೇರಿ
ಜಲ
ವಿವಾದದ
ಬಗ್ಗೆ
ಹೊಸ
ಸುದ್ದಿ
|
Oneindia
Kannada
ನವದೆಹಲಿ, ನವೆಂಬರ್ 21: ಸದಾ ಕಾವೇರಿ ನೀರಿಗಾಗಿ ಕ್ಯಾತೆ ತೆಗೆಯುವ ತಮಿಳುನಾಡು ಸರಕಾರಕ್ಕೆ ಈ ಬಾರಿ ಸುಪ್ರಿಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ತಿರಸ್ಕರಿಸಿದೆ.
ಈ ವರ್ಷ ಕರ್ನಾಟಕ ಸರಕಾರ ತನಗೆ 63 ಟಿಎಂಸಿ ನೀರು ನೀಡಬೇಕು ಎಂದು ಕೋರಿ ತಮಿಳುನಾಡು ಸರಕಾರ ಸುಪ್ರಿಂ ಕೋರ್ಟ್ ಅರ್ಜಿ ಸಲ್ಲಿಸಿತ್ತು. ಆದರೆ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ತಿರಸ್ಕರಿಸಿದ್ದು ವಿಚಾರಣೆಗೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಇದರಿಂದ ಸದ್ಯಕ್ಕೆ ಕನ್ನಡಿಗರು ನಿರಾಳರಾಗಿದ್ದಾರೆ. ತಮಿಳುನಾಡು ಸರಕಾರ ಮತ್ತೆ ಇನ್ಯಾವ ಕ್ಯಾತೆ ತೆಗೆಯುತ್ತೋ ಕಾದು ನೋಡಬೇಕಾಗಿದೆ.
cauvery tamil nadu supreme court karnataka cauvery dispute ಕಾವೇರಿ ತಮಿಳುನಾಡು ಸುಪ್ರಿಂ ಕೋರ್ಟ್ ಕರ್ನಾಟಕ ಕಾವೇರಿ ವಿವಾದ
English summary
Cauvery water issue: Supreme Court refused to entertain Tamil Nadu government's application seeking release of 63 tmc of water in Cauvery river from Karnataka for this year.
Story first published: Tuesday, November 21, 2017, 12:59 [IST]