'ಜಾತ್ಯಾತೀತತೆ' ದೊಡ್ಡ ಸುಳ್ಳು ; ಯೋಗಿ ಆದಿತ್ಯನಾಥ್
ಬೆಂಗಳೂರು, ನವೆಂಬರ್ 14 : 'ಯಾವುದೇ ವ್ಯವಸ್ಥೆ ಜಾತ್ಯಾತೀತವಾಗಿರಲು ಸಾಧ್ಯವೇ ಇಲ್ಲ' ಈ ಮಾತು ಹೇಳಿರುವುದು ಆರ್.ಎಸ್.ಎಸ್ ಮುಖಂಡರಲ್ಲ ಜಾತ್ಯಾತೀತವಾಗಿ ಆಡಳಿತ ನಡೆಸುತ್ತೇನೆಂದು ಪ್ರಮಾಣ ವಚನ ಸ್ವೀಕರಿಸುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್.
'ದೈನಿಕ್ ಜಾಗರಣ್' ಸಮೂಹ ಸೋಮವಾರ ನವೆಂಬರ್ 13 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾತ್ಯಾತೀತತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.

'ಜಾತ್ಯಾತೀತತೆ' ಎಂಬುದು ಸ್ವತಂತ್ರ್ಯ ಭಾರತದ ದೊಡ್ಡ ಸುಳ್ಳು, ಯಾರು ಈ ಶಬ್ದವನ್ನು ಹುಟ್ಟುಹಾಕಿದರೊ ಹಾಗೂ ಇದನ್ನು ಬೇಕೆಂದೇ ಚಲಾವಣೆಗೆ ತಂದರೊ ಅವರು ಭಾರತದ ಜನರ ಬಳಿ ಕ್ಷಮಾಪಣೆ ಕೇಳಬೇಕು ಎಂದು ಅವರು ಹೇಳಿದ್ದಾರೆ.
ರಾಜಕೀಯವನ್ನು ಜಾತ್ಯಾತೀತವಾಗಿ ಮಾಡಬಹುದೇನೊ ಆದರೆ ಆಡಳಿತದಲ್ಲಿ ಜಾತ್ಯಾತೀತತೆ ಕಾಯ್ದುಕೊಳ್ಳುವುದು ಸಾಧ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.
ಕಠರ್ ಹಿಂದೂ ವಾದಿ ಎಂದೇ ಬಿಂಬಿತವಾಗಿರುವ ಯೋಗಿ ಆದಿತ್ಯನಾಥ್ ಅವರ ಈ ಹೇಳಿಕೆ ಸಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಡಳಿತ ವ್ಯವಸ್ಥೆಯಲ್ಲಿನ ಮೀಸಲಾತಿಯನ್ನು ಗಮನದಲ್ಲಿರಿಸಿಕೊಂಡು ಆದಿತ್ಯನಾಥ್ ಅವರು ಈ ಮಾತು ಹೇಳಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.
ಇದೇ ವೇಳೆ ಅವರು ರಾಹುಲ್ ಗಾಂಧಿ ಅವರನ್ನು 'ರಾಜಕೀಯವಾಗಿ ಸೋತ ಆಟಗಾರ' ಎಂದು ಟೀಕಿಸಿರುವ ಅವರು ಗುಜರಾತ್ ಚುನಾವಣೆಯಲ್ಲಿ ಬಿ.ಜೆ.ಪಿ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications