ಸೆಲ್ಫಿಗೆ ಪೋಸ್ ಕೊಡಲು ಹೋಗಿ ಇಹಲೋಕ ತ್ಯಜಿಸಿದ
ಜೈಪುರ, ಜನವರಿ, 20: ಸೆಲ್ಫಿ ಮೋಹ ಪ್ರವಾಸಿಯೊಬ್ಬರ ಜೀವ ಬಲಿಪಡೆದಿದೆ. ಜೈಪುರದ ಮೆಹರಣ್ ಗಢ್ ಕೋಟೆ ನೋಡಲು ತೆರಳಿದ್ದ 23 ವರ್ಷದ ನಿಖಿಲ್ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವನ್ನಪ್ಪಿದ್ದಾರೆ.
ಕೋಟೆಯೊಳಗೆ ನಿಂತು ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಇದ್ದಾಗ ನಿಖಿಲ್ ಕಾಲು ಜಾರಿದೆ. ಕೋಟೆಯ ಗೋಡೆಯ ಮೇಲೆ ಉರುಳಿ ಬಿದಿದ್ದಾರೆ. ಕೋಟೆ ನೋಡಲು ಸ್ನೇಹಿತರೊಂದಿಗೆ ತೆರಳಿದ್ದವ ಹೆಣವಾಗಿ ಹೋಗಿದ್ದಾರೆ. ಸ್ನೇಹಿತರು ಅವರನ್ನು ಕೂಡಲೇ ಹತ್ತಿರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ಸೇರಿಸುವ ಯತ್ನ ಮಾಡಿದರೂ ಫಲಪ್ರದವಾಗಲಿಲ್ಲ.[ಸೆಲ್ಫಿ ಮೋಹ ಒಂದು ಮಾನಸಿಕ ಕಾಯಿಲೆ - ಮನಶ್ಶಾಸ್ತ್ರಜ್ಞರು]

ಈ ಮೊದಲು ಫೋಟೋ ತೆಗೆದುಕೊಳ್ಳಲು ಫೋಸ್ ನೀಡಲು ಹೋಗಿ ಸಾವಿಗೀಡಾಗುತ್ತಿರುವುದನ್ನು ಕೇಳಿದ್ದೇವು. ಇದೀಗ ಸೆಲ್ಫಿ ಹುಚ್ಚಿಗೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ವರದಿಯಾಗುತ್ತಿದೆ. ಜನವರಿ 9 ರಂದು ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಕಾಲು ಜಾರಿ ಯುವತಿಯೊಬ್ಬಳು ಸಮುದ್ರಪಾಲಾದ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿತ್ತು. ಯುವತಿ ರಕ್ಷಿಸಲು ಹೋದ ಯುವಕನೂ ಸಮುದ್ರದ ಪಾಲಾಗಿದ್ದ.[ಸೆಲ್ಫಿ ತೆಗೆದುಕೊಳ್ಳುವಾಗ ಹೃದಯಾಘಾತವಾಗಿ ಪ್ರಾಣಬಿಟ್ಟ!]
Selfie ಮೇಲೆ ಹಿಂದೆ ಸಂಶೋಧನೆ ನಡೆಸಿದ್ದ ದಿ ಅಮೆರಿಕನ್ ಸೈಕಿಯಾಟ್ರಿಕ್ ಅಸೋಸಿಯೇಷನ್ (APA) ಸೆಲ್ಫಿ ತೆಗೆದುಕೊಳ್ಳುವುದು ಒಂದು ಮಾನಸಿಕ ಕಾಯಿಲೆ ಎಂದು ಅಧಿಕೃತವಾಗಿ ಘೋಷಣೆ ಮಾಡಿತ್ತು. ದಿನಕ್ಕೆ ಎಲ್ಲೆಂದರಲ್ಲಿ ನಿಂತುಕೊಂಡು ಎರಡು ಮೂರು ಸೆಲ್ಫಿ ತೆಗೆದು ಸಾಮಾಜಿಕ ತಾಣಕ್ಕೆ ಅಪ್ ಲೋಡ್ ಮಾಡುವರಿಗೂ ಕಡಿಮೆ ಇಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications