ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಏರಿಕೆ ಬಂಪರ್!
ನವದೆಹಲಿ, ನ.20: ಕೇಂದ್ರ ಸರ್ಕಾರಿ ನೌಕರರ ವೇತನ ಏರಿಕೆ ಭಾಗ್ಯ ಸಿಗಲಿದೆ. ನ್ಯಾಯಮೂರ್ತಿ ಎ.ಕೆ.ಮಾಥುರ್ ನೇತೃತ್ವದ ಆಯೋಗ 900 ಪುಟಗಳ ವರದಿಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಸಲ್ಲಿಸಿದ್ದಾರೆ. ಆಯೋಗದ ಶಿಫಾರಸಿನ ಪ್ರಕಾರ ನೌಕರರ ಒಟ್ಟಾರೆ ವೇತನದಲ್ಲಿ ಶೇ.23.5ರಷ್ಟು (ಮೂಲವೇತನ + ತುಟ್ಟಿಭತ್ಯೆ + ಉಳಿದ ಭತ್ಯೆ) ಏರಿಕೆಯಾಗಲಿದೆ.
ನೌಕರರ ಮೂಲವೇತನದಲ್ಲಿ ಶೇ.16ರಷ್ಟು ಏರಿಕೆ ಜತೆಗೆ ವಾರ್ಷಿಕ ವಾಗಿಯೂ ಶೇ.3ರಷ್ಟು ವೇತನ ಹೆಚ್ಚಿಸಬೇಕು. ಇದಲ್ಲದೆ, ಮನೆಬಾಡಿಗೆ ಭತ್ಯೆ ಏರಿಸಬೇಕು ಎಂದು ಶಿಫಾರಸಿನಲ್ಲಿ ಹೇಳಲಾಗಿದೆ.

ನೌಕರರ ಒಟ್ಟಾರೆ ವೇತನದಲ್ಲಿ ಶೇ.23.5ರಷ್ಟು (ಮೂಲವೇತನ + ತುಟ್ಟಿಭತ್ಯೆ + ಉಳಿದ ಭತ್ಯೆ) ಏರಿಕೆಯಾಗಲಿದೆ. ನೌಕರರ ಕನಿಷ್ಠ ವೇತನ 18 ಸಾವಿರ ರು. ಇರಬೇಕೆಂದೂ ಆಯೋಗ ಅಭಿಪ್ರಾಯಪಟ್ಟಿದೆ. ಉಳಿದಂತೆ ಪಿಂಚಣಿದಾರರಿಗೂ ಶೇ.24ರಷ್ಟು ಏರಿಕೆ ಭಾಗ್ಯ ಸಿಗಲಿದೆ.
More From
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications