ಸುನಂದಾ ಸಾವು: ಕೋರ್ಟ್ಗೆ ಇಂದು ಶಶಿ ತರೂರ್ ಹಾಜರು ಸಾಧ್ಯತೆ
ನವದೆಹಲಿ, ಜುಲೈ 7: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ ಶನಿವಾರ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.
ವಿಶೇಷ ತನಿಖಾ ದಳ (ಎಸ್ಐಟಿ) ಸಲ್ಲಿಸಿದ್ದ ದೋಷಾರೋಪ ಪಟ್ಟಿಯ ಆಧಾರದಲ್ಲಿ ಶಶಿ ತರೂರ್ ಅವರ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿತ್ತು.
ತರೂರ್ ಅವರು, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ನಲ್ಲಿ ಒಂದು ಲಕ್ಷ ರೂಪಾಯಿ ಜಾಮೀನು ಬಾಂಡ್ ಅನ್ನು ಪಡೆದುಕೊಂಡರೆ ಮಾತ್ರ ಅವರಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ಜಾರಿಯಾಗಲಿದೆ.

ತರೂರ್ ಅವರಿಗೆ ಎರಡು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ. ಅವರು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶದಿಂದ ಹೊರಕ್ಕೆ ಪ್ರಯಾಣ ಮಾಡುವಂತಿಲ್ಲ. ಮತ್ತು ಅವರು ತಮ್ಮ ವಿರುದ್ಧದ ಪುರಾವೆಗಳು ಮತ್ತು ಸಾಕ್ಷ್ಯದಾರರನ್ನು ಹಾಳುಮಾಡುವಂತಿಲ್ಲ ಎಂದು ಷರತ್ತು ಹಾಕಲಾಗಿದೆ.
ಅಲ್ಲದೆ, ಒಂದು ಲಕ್ಷ ರೂಪಾಯಿ ಬಾಂಡ್ ಸಲ್ಲಿಕೆ ಮಾಡುವಂತೆಯೂ ಕೋರ್ಟ್ ಸೂಚನೆ ನೀಡಿದೆ ಎಂದು ವಕೀಲ ವಿಕಾಸ್ ಪಹ್ವಾ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ನಿರೀಕ್ಷಣಾ ಜಾಮೀನು ನೀಡುವ ತನ್ನ ತೀರ್ಪನ್ನು ಕೋರ್ಟ್ ಗುರುವಾರಕ್ಕೆ ನಿಗದಿಪಡಿಸಿತ್ತು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications