ಉಪರಾಷ್ಟ್ರಪತಿ: ಗೋಪಾಲಕೃಷ್ಣ ಗಾಂಧಿ ಸ್ಪರ್ಧೆ ಟೀಕಿಸಿದ ಶಿವಸೇನೆ

ನವದೆಹಲಿ, ಜುಲೈ 17: ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಗಾಂಧಿಯವರನ್ನು ಆಯ್ಕೆ ಮಾಡಿದ್ದಕ್ಕೆ ಶಿವಸೇನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೇಲೆ ಕಿಡಿಕಾರಿದೆ.

ಈ ಕುರಿತು ಹೇಳಿಕೆ ನೀಡಿರುವ ಶಿವಸೇನೆಯ ಸಂಜಯ್ ರಾವತ್, "ಗೋಪಾಲಕೃಷ್ಣ ಗಾಂಧಿ ಯಾಕೂಬ್ ಮೆಮೊನ್ ರನ್ನು ಉಳಿಸಲು ತಮ್ಮೆಲ್ಲಾ ಶಕ್ತಿ ಮೀರಿ ಪ್ರಯತ್ನಿಸಿದ್ದರು. ಅವರನ್ನು ಯಾಕೆ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದಿರಿ ಮೇಡಮ್ (ಸೋನಿಯಾ ಗಾಂಧಿ)," ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

Shiv Sena slams Sonia for making Gopalkrishna Gandhi as vice-presidential nominee

ಮಹಾತ್ಮ ಗಾಂಧಿ ಮೊಮ್ಮಗನಾಗಿರುವ ಗೋಪಾಲ ಕೃಷ್ಣ ಗಾಂಧಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ವೇಳೆ ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಗಲ್ಲು ಶಿಕ್ಷೆ ರದ್ದು ಕೋರಿ ಯಾಕೂಬ್ ಮೆಮೊನ್ ಸಲ್ಲಿಸದ್ದ ಅರ್ಜಿಯನ್ನು ತಿರಸ್ಕರಿಸಿದ ತಮ್ಮ ತೀರ್ಮಾನವನ್ನು ಮರು ಪರಿಶೀಲಿಸಿ ಎಂದು ಕೋರಿಕೊಂಡಿದ್ದರು.

Recommended Video

      Ram Nath Kovind, the next President of India | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+