ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಿಎಂ ಪುತ್ರ!

|
Google Oneindia Kannada News

ಭೋಪಾಲ್, ಅಕ್ಟೋಬರ್ 30: ಬಹುಕೋಟಿ ವ್ಯಾಪಂ ಹಗರಣವಲ್ಲದೆ, ಪನಾಮಾ ಪೇಪರ್ಸ್ ಹಗರಣದಲ್ಲಿ ಸಿಎಂ ಶಿವರಾಜ್ ಸಿಂಗ್ ಕುಟುಂಬ ಭಾಗಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಮುಂದಾಗಿದ್ದಾರೆ.

ದೇಶದ ಚೌಕೀದಾರ್ ಕಳ್ಳ ಕಳ್ಳ ಕಳ್ಳ ಎಂದು ಕೂಗಿದ ರಾಹುಲ್ ಗಾಂಧಿದೇಶದ ಚೌಕೀದಾರ್ ಕಳ್ಳ ಕಳ್ಳ ಕಳ್ಳ ಎಂದು ಕೂಗಿದ ರಾಹುಲ್ ಗಾಂಧಿ

ಇಂದೋರ್ ನಲ್ಲಿ ಸೋಮವಾರದಂದು ಚುನಾವಣಾ ಪ್ರಚಾರ ಸಮಾವೇಶವೊಂದರಲ್ಲಿ ಮಾತನಾಡಿದ ರಾಹುಲ್ ಗಾಂದಿ, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು 'ಭ್ರಷ್ಟಾಚಾರದ ಧರ್ಮ' ವನ್ನು ಪರಿಪಾಲಿಸುತ್ತಿದೆ. ಪನಾಮಾ ಪೇಪರ್ಸ್‍ನಲ್ಲಿ ಸಿಎಂ ಶಿವರಾಜ್ ಸಿಂಗ್ ಅವರ ಪುತ್ರನ ಹೆಸರಿತ್ತು ಎಂದಿದ್ದರು.

ಐಸ್ ಕ್ರೀಂ ತಿನ್ನುತ್ತೀಯಾ ಎಂದು ಸ್ವತಃ ತಿನ್ನಿಸಿದ ರಾಹುಲ್ ಗಾಂಧಿ ಐಸ್ ಕ್ರೀಂ ತಿನ್ನುತ್ತೀಯಾ ಎಂದು ಸ್ವತಃ ತಿನ್ನಿಸಿದ ರಾಹುಲ್ ಗಾಂಧಿ

Shivraj threatens defamation case after Rahuls Panama goof up

ಮಿಜೋರಾಂ ಅಂತ ನೂರು ಬಾರಿ ಬರೀರಿ... ರಾಹುಲ್ ಗೆ ಬಿಜೆಪಿ ಶಿಕ್ಷೆ! ಮಿಜೋರಾಂ ಅಂತ ನೂರು ಬಾರಿ ಬರೀರಿ... ರಾಹುಲ್ ಗೆ ಬಿಜೆಪಿ ಶಿಕ್ಷೆ!

ರಾಹುಲ್ ಅವರ ಭಾಷಣದ ವಿಡಿಯೋ ವೀಕ್ಷಿಸಿದ ನಂತರ, ಇದು ಕ್ರಿಮಿನಲ್ ಉದ್ದೇಶ ಹೊಂದಿದ ಆಕ್ಷೇಪಾರ್ಹ ಹೇಳಿಕೆ'' ಎಂದು ಕಾರ್ತಿಕೇಯ್ ವಕೀಲ ಎಸ್ ಶ್ರೀವಾಸ್ತವ ಪ್ರತಿಕ್ರಿಯಿಸಿದ್ದರು.

English summary
Rahul Gandhi's allegations on Shivraj Chouhan has left the latter fuming and he has threatened to file a defamation against the Congress president. Gandhi had alleged that the Chouhan government was involved in the Vyapam scam. The Congress president had also reportedly said that Chouhan's family was involved in Panama Papers scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X