ಮಿಚಿಗನ್: ಭಯೋತ್ಪಾದಕನೆಂದು ಹೇಳಿ ಭಾರತೀಯನಿಗೆ ಗುಂಡೇಟು
ಮಿಚಿಗನ್ ನ ಅಂಗಡಿಯಲ್ಲಿ ಗುಮಾಸ್ತನಾಗಿದ್ದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಅಪರಿಚಿತನಿಂದ ಗುಂಡಿನ ದಾಳಿ. ಘಟನೆಯಲ್ಲಿ ಗಾಯಗೊಂಡಿರುವ ಭಾರತ ಮೂಲದ ಇಂದರ್ಜೀತ್ ಸಿಂಗ್.
ನ್ಯೂಯಾರ್ಕ್, ಜೂ. 13: ಜನಾಂಗೀಯ ದ್ವೇಷದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡಿಟ್ಟು ಗಾಯಗೊಳಿಸಿದ ಘಟನೆ ಮಿಚಿಗನ್ ನಗರದಲ್ಲಿ ನಡೆದಿದೆ.
ಇಲ್ಲಿನ ಅಂಗಡಿಯೊಂದರಲ್ಲಿ ಗುಮಾಸ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಂದರ್ಜಿತ್ ಸಿಂಗ್ ಎಂಬುವರ ಮೇಲೆ ಈ ಹಲ್ಲೆ ನಡೆದಿದೆ.

ಅಂಗಡಿಗೆ ಬಂದಿದ್ದ ವ್ಯಕ್ತಿ ಇಂದರ್ಜಿತ್ ಸಿಂಗ್ ಜತೆಗೆ ಕಾಲು ಕೆರೆದು ಜಗಳವಾಡಿದ್ದಾನೆ. ಅಲ್ಲದೆ, ಇಂದರ್ಜಿತ್ ಅವರನ್ನು ಭಯೋತ್ಪಾದಕ ಎಂದು ನಿಂದಿಸಿದ್ದಾನೆ. ಇದರಿಂದ ರೇಗಿದ ಇಂದರ್ಜಿತ್ ಕೂಡ ಜಗಳವಾಡಿದ್ದಾರೆ. ಆ ಸಂದರ್ಭದಲ್ಲಿ ತನ್ನ ಕಿಸೆಯಿಂದ ಪಿಸ್ತೂಲು ತೆಗೆದ ಆ ಅಪರಿಚಿತ ಗುಂಡು ಹಾರಿಸಿದ್ದಾನೆ. ಆತನ ಪಿಸ್ತೂಲಿನಿಂದ ಸಿಡಿದ ಗುಂಡು ಆ ವ್ಯಕ್ತಿಯ ಕೆನ್ನೆಗೆ ತಗುಲಿ ಗಾಯವಾಗಿದೆ.
ಪೊಲೀಸರ ಪ್ರಕಾರ, ಇಂದರ್ಜಿತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರ ನೆರವಿನಿಂದ ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ. ಆದರೆ, ಗುಂಡು ಹಾರಿಸಿದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.
More From
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications