ಮಧ್ಯಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬಸ್, 6 ಮಂದಿ ಸಾವು
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 28ಕ್ಕೂ ಹೆಚ್ಚು ಯಾತ್ರಿಗಳು ಗಾಯಗೊಂಡಿದ್ದಾರೆ. ದೇಶದ ವಿವಿಧೆಡೆ ಸಂಭವಿಸಿದ ಅಪಘಾತಗಳ ವರದಿ ಇಲ್ಲಿದೆ
ನವದೆಹಲಿ, ಮೇ 21: ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 28ಕ್ಕೂ ಹೆಚ್ಚು ಯಾತ್ರಿಗಳು ಗಾಯಗೊಂಡಿದ್ದಾರೆ. ದೇಶದ ವಿವಿಧೆಡೆ ಸಂಭವಿಸಿದ ಅಪಘಾತಗಳ ವರದಿ ಇಲ್ಲಿದೆ
ಅಮರ್ಕಾಂತಕ್ ನಲ್ಲಿ ನಡೆದ ನರ್ಮದಾ ಸೇವಾ ಯಾತ್ರೆಯಲ್ಲಿ ಪಾಲ್ಗೊಂಡು ತಮ್ಮಮ್ಮ ಊರುಗಳಿಗೆ ತೆರಳುತ್ತಿದ್ದ ಯಾತ್ರಿಗಳೇ ಹೆಚ್ಚಾಗಿ ಈ ಬಸ್ ನ ಪ್ರಯಾಣಿಕರಾಗಿದ್ದರು. ಸುಮಾರು 40 ಜನ ಯಾತ್ರಿಗಳು ಬಸ್ ನಲ್ಲಿದ್ದರು. ಅಮರ್ಕಾಂತಕ್ ನಿಂದ ಜಬಲ್ಪುರ್ ಕಡೆಗೆ ಬಸ್ ತೆರಳುವಾಗದ ದಿಂಡೋರಿ ಜಿಲ್ಲೆಯಲ್ಲಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.

ಸುಮಾರು 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 7 ಜನರ ಪರಿಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಸಚಿವ ಓಂಪ್ರಕಾಶ್ ಧುರ್ವೆ ಘೋಷಿಸಿದ್ದಾರೆ.
6 dead and 28 injured in a bus accident in Madhya Pradesh's Dindori pic.twitter.com/pjGWYgFeeT
— ANI (@ANI_news) May 21, 2017
ಮೇ 1 5ರಂದು ನರ್ಮದಾ ಸೇವಾ ಯಾತ್ರೆಗೆ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗುತ್ತಿರುವುದು ಈ ತಿಂಗಳಿನಲ್ಲಿ ಎರಡನೇ ಬಾರಿಯಾಗಿದೆ. ಮೇ 15ರಂದು ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದರು. 40ಕ್ಕೂ ಹೆಚ್ಚು ಯಾತ್ರಿಗಳು ಗಾಯಗೊಂಡಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications