Smriti Irani: ಅಮೇಥಿಯಲ್ಲಿ ಸೋತ ಸ್ಮೃತಿ ಹೇಳಿದ್ದೇನು?
ಉತ್ತರ ಪ್ರದೇಶದ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾಸೆ ಸೋಲು ಕಂಡಿದ್ದಾರೆ. ಇವರು ಕಾಂಗ್ರೆಸ್ನ ಕಿಶೋರಿ ಲಾಲ್ ವಿರುದ್ಧ ಆಘಾತ ಕಂಡರು. ಈ ಸೋಲಿನ ಬಳಿಕ ಸ್ಮೃತಿ ಮಂದನಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ನ ಕಿಶೋರಿ ಲಾಲ್ ಅವರು ಸ್ಮೃತಿ ಇರಾನಿ ವಿರುದ್ಧ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸೋಲಿನ ಬಳಿಕ ಸ್ಮೃತಿ, "ಇಂದು ಚುನಾವಣೆಯಲ್ಲಿ ಗೆದ್ದವರಿಗೆ ಅಭಿನಂದನೆಗಳು, ನಾವು ಜನರ ಸಮಸ್ಯೆಗಳನ್ನು ಆಲಿಸಿದಂತೆಯೇ, ಅವರು ಸಹ ಜನರಿಗಾಗಿ ಕೆಲಸ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ, ನಾನು ಪ್ರಧಾನಿ ನರೇಂದ್ರ ಅವರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಅಮೇಥಿಯ ಜನರಿಗೆ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧನ್ಯವಾದಗಳು ತಿಳಿಸಿದ್ದಾರೆ.
ಇಂದು ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುವ ದಿನ, ಗೆದ್ದವರನ್ನು ಅಭಿನಂದಿಸುವ ದಿನ ಎಂದು ನಾನು ಭಾವಿಸುತ್ತೇನೆ. ಸಂಘಟನೆಯ ಸ್ವರೂಪ ವಿಶ್ಲೇಷಣೆ ಮತ್ತು ಸಂಸ್ಥೆ ವಿಶ್ಲೇಷಿಸುತ್ತದೆ. ಸಾರ್ವಜನಿಕ ಪ್ರತಿನಿಧಿಯಾಗಿ ಇದು ನನ್ನ ಅದೃಷ್ಟ. ನಾನು ಸೋಲು-ಗೆಲುವನ್ನು ಲೆಕ್ಕಿಸದೆ ಪ್ರತಿ ಹಳ್ಳಿಗೆ ಹೋಗಿ ಕೆಲಸ ಮಾಡಿದ್ದೇನೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಕಳೆದ ಬಾರಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದ ಸ್ಮೃತಿ ಇರಾನಿ ಅವರಿಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡಲಾಗಿತ್ತು. ಆದರೆ ಈ ಬಾರಿ ಸ್ಮೃತಿ ನಿರಾಸೆ ಅನುಭವಿಸಿದರು.












Click it and Unblock the Notifications