ಅಂತರ ರಾಜ್ಯ ಮಂಡಳಿಯಿಂದ ಸದಾನಂದಗೌಡ, ಸ್ಮೃತಿ ಇರಾನಿ ಔಟ್!
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸೇತುವೆಯಂತೆ ಕೆಲಸ ಮಾಡುವ ಅಂತರ ರಾಜ್ಯಗಳ ಮಂಡಳಿಯಿಂದ ಕೇಂದ್ರ ಸಚಿವರಾದ ಸದಾನಂದಗೌಡ ಮತ್ತು ಸ್ಮೃತಿ ಇರಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೈಬಿಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್. 21 : ಅಂತರ ರಾಜ್ಯ ಮಂಡಳಿಯನ್ನು ಪುನಾರಚನೆ ಮಾಡಲಾಗಿದ್ದು. ಮಂಡಳಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರನ್ನು ಕೈಬಿಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಂತರ ರಾಜ್ಯಗಳ ಮಂಡಳಿಯನ್ನು ಪುನಾರಚನೆ ಮಾಡಿದ್ದು. ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಸ್ಮೃತಿ ಇರಾನಿ ಅವರನ್ನು ಮಂಡಳಿಯಿಂದ ಕೈ ಬಿಟ್ಟು. ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ ಪ್ರಸಾದ್ ಅವರಿಗೆ ಸ್ಥಾನ ನೀಡಲಾಗಿದೆ. [ನಕಲಿ ವಿದ್ಯಾರ್ಹತೆ ಪ್ರಕರಣ: ಸಚಿವೆ ಸ್ಮೃತಿ ಇರಾನಿ ಖುಲಾಸೆ]

ಏನಿದು ಮಂಡಳಿ?: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸೇತುವೆಯಂತೆ ಅಂತರ ರಾಜ್ಯಗಳ ಮಂಡಳಿ ಕೆಲಸ ಮಾಡುತ್ತದೆ. ಪ್ರಧಾನಿ ನೇತೃತ್ವದ ಸಮಿತಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರಾಗಿರುತ್ತಾರೆ.
ಸಂಪುಟ ಪುನಾರಚನೆ ವೇಳೆ ಈ ಇಬ್ಬರೂ ಸಚಿವರು ತಮ್ಮ ಮಹತ್ವದ ಖಾತೆಗಳನ್ನು ಕಳೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ನಡೆದ ಸಚಿವ ಸಂಪುಟ ಪುನಾರಚನೆ ವೇಳೆ ಸಾಂಖಿಕ್ಯ ಖಾತೆ ನೀಡಲಾಗಿತ್ತು.
ಸ್ಮೃತಿ ಇರಾನಿ ಅವರದ್ದು ಇದೇ ಕಥೆ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮಾನವ ಸಂಪನ್ಮೂಲ ಅಭಿವೃದ್ಧಿಯಂತಹ ಪ್ರಮುಖ ಖಾತೆ ಅವರಿಗೆ ಸಿಕ್ಕಿತ್ತು. ಆದರೆ, ಸಂಪುಟ ಪುನಾರಚನೆ ವೇಳೆ ಅವರಿಗೆ ಜವಳಿ ಖಾತೆಯ ಉಸ್ತುವಾರಿ ನೀಡಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications