ಅಪನಗದೀಕರಣದಿಂದ ನಕಲಿ ನೋಟುಗಳ ಹಾವಳಿಗೆ ಭರ್ತಿ ಪೆಟ್ಟು: ಇಲ್ಲಿದೆ ಲೆಕ್ಕಾಚಾರ
ಅಪನಗದೀಕರಣದ ನಂತರ ಭಾರತದ ನಕಲಿ ನೋಟುಗಳ ಕಳ್ಳಸಾಗಣೆ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ನಕಲಿ ನೋಟುಗಳ ಗುಣಮಟ್ಟ ಕೂಡ ಅಂಥ ಚೆನ್ನಾಗಿಲ್ಲವಾದ್ದರಿಂದ ಅವುಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಈ ರೀತಿ ನಕಲಿ ನೋಟುಗಳನ್ನು ದೇಶದೊಳಕ್ಕೆ ತರಲು ಹೆಚ್ಚಿನ ಭಾಗ ಬಾಂಗ್ಲಾದೇಶದ ಪ್ರದೇಶವನ್ನೇ ಬಳಸಲಾಗುತ್ತಿದೆ. ಈ ವರ್ಷ ಇಲ್ಲಿಯ ತನಕ ಹನ್ನೊಂದು ಲಕ್ಷ ರುಪಾಯಿ ಮಾತ್ರ ವಶಪಡಿಸಿಕೊಳ್ಳಲಾಗಿದೆ.
-ದೇಶದಲ್ಲಿ ಅಪನಗದೀಕರಣದ ನಂತರ ಆಗಿರುವ ಬದಲಾವಣೆಯನ್ನು ಬಿಎಸ್ ಎಫ್ ನ ಡಿಜಿ ಕೆ.ಕೆ.ಶರ್ಮಾ ವಿವರಿಸುವುದು ಹೀಗೆ. ದೇಶದಲ್ಲಿ ಈಗಾಗಲೇ ಇರುವ ರೋಹಿಂಗ್ಯಾ ಮುಸ್ಲಿಮರು ಕೆಲ ಪ್ರದೇಶಗಳಲ್ಲಿ ಭಾರೀ ಒತ್ತಡದಲ್ಲಿದ್ದಾರೆ. ಅವರ ಪಾಲಿಗೆ ಸ್ವಲ್ಪ ಮಟ್ಟಿಗೆ ಅನುಕೂಲಕರ ವಾತಾವರಣ ಇರುವ ಹಾಗೂ ದೇಶದೊಳಗೆ ಇರುವ ರೋಹಿಂಗ್ಯಾ ಮುಸ್ಲಿಮರಿಗೆ ಶಿಬಿರ ಮಾಡಿರುವ ಪಶ್ಚಿಮ ಬಂಗಾಲಕ್ಕೆ ಹೋಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ಜಮೆಯಾಗಿದ್ದಾರೆ ಎಂಬ ಬಗ್ಗೆ ನಮಗೆ ಗೊತ್ತಿದೆ. ಸಣ್ಣ ಸಣ್ಣ ತಂಡಗಳಾಗಿ ಅವರು ಭಾರತದೊಳಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಪ್ರಯತ್ನ ಯಶಸ್ವಿಯಾಗಲು ನಾವು ಬಿಡುತ್ತಿಲ್ಲ. ರೋಹಿಂಗ್ಯಾ ಮುಸ್ಲಿಮರು ದೊಡ್ಡ ಸಂಖ್ಯೆಯಲ್ಲಿ ದೇಶದೊಳಗೆ ಪ್ರವೇಶಿಸಿದ ಉದಾಹರಣೆ ಇಲ್ಲ ಎಂದು ಶರ್ಮಾ ಹೇಳಿದ್ದಾರೆ.
ಈಗಾಗಲೇ ಜಮ್ಮುವಿನ ಗಡಿಯಲ್ಲಿ 'ಸ್ಮಾರ್ಟ್' ಬೇಲಿಯನ್ನು ಪ್ರಾಯೋಗಿಕವಾಗಿ ಹಾಕಲಾಗಿದೆ. ಸದ್ಯಕ್ಕೆ ಸೆಪ್ಟೆಂಬರ್ ಹದಿನೇಳನೇ ತಾರೀಕು ಗೃಹ ಸಚಿವರಿಂದ ಉದ್ಘಾಟನೆ ಮಾಡಿಸಬೇಕು ಎಂದುಕೊಂಡಿದ್ದೇವೆ. ಆ ದಿನಾಂಕದಲ್ಲಿ ಬದಲಾವಣೆ ಆದರೂ ಆಗಬಹುದು ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications