ಅಪನಗದೀಕರಣದಿಂದ ನಕಲಿ ನೋಟುಗಳ ಹಾವಳಿಗೆ ಭರ್ತಿ ಪೆಟ್ಟು: ಇಲ್ಲಿದೆ ಲೆಕ್ಕಾಚಾರ
ಅಪನಗದೀಕರಣದ ನಂತರ ಭಾರತದ ನಕಲಿ ನೋಟುಗಳ ಕಳ್ಳಸಾಗಣೆ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ನಕಲಿ ನೋಟುಗಳ ಗುಣಮಟ್ಟ ಕೂಡ ಅಂಥ ಚೆನ್ನಾಗಿಲ್ಲವಾದ್ದರಿಂದ ಅವುಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಈ ರೀತಿ ನಕಲಿ ನೋಟುಗಳನ್ನು ದೇಶದೊಳಕ್ಕೆ ತರಲು ಹೆಚ್ಚಿನ ಭಾಗ ಬಾಂಗ್ಲಾದೇಶದ ಪ್ರದೇಶವನ್ನೇ ಬಳಸಲಾಗುತ್ತಿದೆ. ಈ ವರ್ಷ ಇಲ್ಲಿಯ ತನಕ ಹನ್ನೊಂದು ಲಕ್ಷ ರುಪಾಯಿ ಮಾತ್ರ ವಶಪಡಿಸಿಕೊಳ್ಳಲಾಗಿದೆ.
-ದೇಶದಲ್ಲಿ ಅಪನಗದೀಕರಣದ ನಂತರ ಆಗಿರುವ ಬದಲಾವಣೆಯನ್ನು ಬಿಎಸ್ ಎಫ್ ನ ಡಿಜಿ ಕೆ.ಕೆ.ಶರ್ಮಾ ವಿವರಿಸುವುದು ಹೀಗೆ. ದೇಶದಲ್ಲಿ ಈಗಾಗಲೇ ಇರುವ ರೋಹಿಂಗ್ಯಾ ಮುಸ್ಲಿಮರು ಕೆಲ ಪ್ರದೇಶಗಳಲ್ಲಿ ಭಾರೀ ಒತ್ತಡದಲ್ಲಿದ್ದಾರೆ. ಅವರ ಪಾಲಿಗೆ ಸ್ವಲ್ಪ ಮಟ್ಟಿಗೆ ಅನುಕೂಲಕರ ವಾತಾವರಣ ಇರುವ ಹಾಗೂ ದೇಶದೊಳಗೆ ಇರುವ ರೋಹಿಂಗ್ಯಾ ಮುಸ್ಲಿಮರಿಗೆ ಶಿಬಿರ ಮಾಡಿರುವ ಪಶ್ಚಿಮ ಬಂಗಾಲಕ್ಕೆ ಹೋಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ಜಮೆಯಾಗಿದ್ದಾರೆ ಎಂಬ ಬಗ್ಗೆ ನಮಗೆ ಗೊತ್ತಿದೆ. ಸಣ್ಣ ಸಣ್ಣ ತಂಡಗಳಾಗಿ ಅವರು ಭಾರತದೊಳಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಪ್ರಯತ್ನ ಯಶಸ್ವಿಯಾಗಲು ನಾವು ಬಿಡುತ್ತಿಲ್ಲ. ರೋಹಿಂಗ್ಯಾ ಮುಸ್ಲಿಮರು ದೊಡ್ಡ ಸಂಖ್ಯೆಯಲ್ಲಿ ದೇಶದೊಳಗೆ ಪ್ರವೇಶಿಸಿದ ಉದಾಹರಣೆ ಇಲ್ಲ ಎಂದು ಶರ್ಮಾ ಹೇಳಿದ್ದಾರೆ.
ಈಗಾಗಲೇ ಜಮ್ಮುವಿನ ಗಡಿಯಲ್ಲಿ 'ಸ್ಮಾರ್ಟ್' ಬೇಲಿಯನ್ನು ಪ್ರಾಯೋಗಿಕವಾಗಿ ಹಾಕಲಾಗಿದೆ. ಸದ್ಯಕ್ಕೆ ಸೆಪ್ಟೆಂಬರ್ ಹದಿನೇಳನೇ ತಾರೀಕು ಗೃಹ ಸಚಿವರಿಂದ ಉದ್ಘಾಟನೆ ಮಾಡಿಸಬೇಕು ಎಂದುಕೊಂಡಿದ್ದೇವೆ. ಆ ದಿನಾಂಕದಲ್ಲಿ ಬದಲಾವಣೆ ಆದರೂ ಆಗಬಹುದು ಎಂದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications